ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

Krishnaveni K
ಗುರುವಾರ, 24 ಜುಲೈ 2025 (10:46 IST)
ನವದೆಹಲಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದಾರೆ. ಇಂದಾದ್ರೂ ಅವರು ರಾಹುಲ್ ಗಾಂಧಿ ಮೀಟ್ ಆಗ್ತಾರಾ ಎಂಬುದೇ ಸದ್ಯದ ಕುತೂಹಲ.
 

ಕಳೆದ ವಾರ ಸಿಎಂ ಮತ್ತು ಡಿಸಿಎಂ ದೆಹಲಿಯಲ್ಲೇ ಎರಡು ದಿನ ಬೀಡುಬಿಟ್ಟಿದ್ದರೂ ಇಬ್ಬರೂ ನಾಯಕರ ಭೇಟಿಗೆ ರಾಹುಲ್ ಗಾಂಧಿ ಸಮಯಾವಕಾಶ ನೀಡಿರಲಿಲ್ಲ. ಇದು ಬಿಜೆಪಿಯ ಟೀಕೆಗೂ ಗುರಿಯಾಗಿತ್ತು. ಸಿಎಂ ಬದಲಾವಣೆ ವಿವಾದ ತಾರಕಕ್ಕೇರಿದಾಗಲೇ ರಾಹುಲ್ ಭೇಟಿಗೆ ನಿರಾಕರಿಸಿದ್ದಕ್ಕೆ ಬಿಜೆಪಿ ಇನ್ನಿಲ್ಲದಂತೆ ವ್ಯಂಗ್ಯ ಮಾಡಿತ್ತು.

ಇದೀಗ ಮತ್ತೆ ಇಬ್ಬರೂ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ನಿಗಮ ಮಂಡಳಿಗಳಿಗೆ ನೇಮಕ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಈ ಬಾರಿಯೂ ಅವರಿಗೆ ರಾಹುಲ್ ಗಾಂಧಿ ಸಿಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಇದೀಗ ಪಾರ್ಲಿಮೆಂಟ್ ಸೆಷನ್ ನಡೆಯುತ್ತಿದ್ದು ಅಲ್ಲಿ ಸರ್ಕಾರದ ವಿರುದ್ಧ ಹೋರಾಟದಲ್ಲಿ ರಾಹುಲ್ ಬ್ಯುಸಿಯಾಗಿದ್ದಾರೆ. ಹೀಗಾಗಿ ಇಂದು ಅವರು ಸಿಎಂ ಮತ್ತು ಡಿಸಿಎಂ ಭೇಟಿ ಮಾಡುವುದು ಅನುಮಾನವೆನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments