Webdunia - Bharat's app for daily news and videos

Install App

ರಾಹುಲ್ ಗಾಂಧಿ ಒಬ್ಬ ಮಹಾನ್ ದೇಶ ಭಕ್ತ ಅರ್ಥ ಆಯ್ತಾ ಅಂದ್ರು ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 6 ಡಿಸೆಂಬರ್ 2024 (15:06 IST)
ಬೆಂಗಳೂರು: ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದ ಬಿಜೆಪಿಗೆ ಇಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ಒಬ್ಬ ಮಹಾನ್ ದೇಶಭಕ್ತ ಎಂದಿದ್ದಾರೆ.

ರಾಹುಲ್ ಗಾಂಧಿ ವಿದೇಶೀ ಶಕ್ತಿಗಳೊಂದಿಗೆ ಕೈ ಜೋಡಿಸಿಕೊಂಡು ದೇಶದ್ರೋಹಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಶಶಿಕಾಂತ್ ದುಬೆ ಆರೋಪಿಸಿದ್ದರು. ಈ ಬಗ್ಗೆ ಸಂಸತ್ತಿನಲ್ಲಿ ಕಾಂಗ್ರೆಸ್ ಭಾರೀ ಆಕ್ರೋಶ ಹೊರಹಾಕಿತ್ತು. ಇದೀಗ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ರಾಹುಲ್ ಗಾಂದಿ ಒಬ್ಬ ಮಹಾನ್ ದೇಶ ಭಕ್ತ ಅರ್ಥ ಆಯ್ತಾ? ಅವರು ಎಲ್ಲರಿಗೂ ಸಮಾನತೆ ಅವಕಾಶಗಳು ಸಿಗಬೇಕು ಎಂದು ಹೋರಾಟ ಮಾಡ್ತಿದ್ದಾರೆ. ಸಂವಿಧಾನದ ರಕ್ಷಣೆಯಾಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ರಕ್ಷಣೆಯಾಗಬೇಕು ಎಂದು ಹೋರಾಟ ಮಾಡುತ್ತಿರುವ ವ್ಯಕ್ತಿ. ಅಂತಹ ವ್ಯಕ್ತಿಯನ್ನು ದೇಶದ್ರೋಹಿ ಎಂದು ಕರೆದರೆ ಯಾರು ಹಾಗೆ ಹೇಳುತ್ತಾರೋ ಅವರೇ ನಿಜವಾದ ದೇಶದ್ರೋಹಿಗಳು’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೌತಮ್ ಅದಾನಿ ವಿಚಾರದಲ್ಲಿ ಸಂಸತ್ತಿನಲ್ಲಿ ಗದ್ದಲವೆಬ್ಬಿಸುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಡುವಾಗ ಸಂಬಿತ್ ಪಾತ್ರಾ, ರಾಹುಲ್ ಗಾಂಧಿಗೆ ಶತಕೋಟ್ಯಾಧೀಶ ಜಾರ್ಜ್ ಸೊರೊಸ್ ನಂಟು ಹೊಂದಿರುವ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ರಿಪೋರ್ಟಿಂಗ್ ಪ್ರಾಜೆಕ್ಟ್ ಪ್ರಕಟಿಸಿದ ವರದಿ ಆಧಾರದ ಮೇಲೆ ವಿಪಕ್ಷಗಳು ಸಂಸತ್ ಕಲಾಪವನ್ನು ಹಾಳುಮಾಡುತ್ತಿವೆ ಎಂದಿದ್ದರು. ಈ ಗದ್ದಲದ ವೇಳೆ ರಾಹುಲ್ ಒಬ್ಬ ದೇಶದ್ರೋಹಿ ಎಂದು ಬಿಜೆಪಿ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments