Webdunia - Bharat's app for daily news and videos

Install App

ಸಿಎಂ ನಿದ್ದೆಗೆಡಿಸಿದ ಕಳ್ಳಭಟ್ಟಿ : ಡಿಎಸ್ ಪಿ, ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

Webdunia
ಶನಿವಾರ, 1 ಆಗಸ್ಟ್ 2020 (22:35 IST)
ಕಳ್ಳಭಟ್ಟಿ ಮಾರಾಟ ಹಾಗೂ ಅದರ ವಿರುದ್ಧ ಸಿಎಂ ಫುಲ್ ಗರಂ ಆಗಿದ್ದು, ಹಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಪಂಜಾಬ್ ನಲ್ಲಿ ಕಳ್ಳಭಟ್ಟಿ ಸೇವನೆ ಮಾಡಿ 86 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಅಲ್ಲಿನ ಸರಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ನೂರಾರು ಸ್ಥಳಗಳಲ್ಲಿ ಅಬಕಾರಿ, ಪೊಲೀಸ್ ಇಲಾಖೆಯವರು ದಾಳಿ ನಡೆಸಿ ಕಳ್ಳಭಟ್ಟಿ ಸಂಗ್ರಹ, ಮಾರಾಟ ತಡೆಯುತ್ತಿದ್ದಾರೆ.
ಈ ನಡುವೆ, ಡಿಎಸ್ ಪಿ ಇಬ್ಬರನ್ನು ಸೇರಿದಂತೆ ಅಬಕಾರಿ ಹಾಗೂ ಕೆಲವು ಪೊಲೀಸ್ ಅಧಿಕಾರಿಗಳನ್ನು ಸಿಎಂ  ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಸ್ಪೆಂಡ್ ಮಾಡಿದ್ದಾರೆ.

CMO Punjab
@CMOPb

.@Capt_Amarinder Singh started the 13th edition of #AskCaptain by expressing his sorrow on the death of 86 people due to spurious alcohol. He also announced Ex-Gratia of INR 2 lakhs for the families who lost their loved ones



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments