Select Your Language

Notifications

webdunia
webdunia
webdunia
webdunia

ಮಹಾ ಸಿಎಂ ಉದ್ಧವ್ ಠಾಕ್ರೆಗೆ ಇಂದು ವಿಶ್ವಾಸ ಪರೀಕ್ಷೆ

ಮಹಾ ಸಿಎಂ ಉದ್ಧವ್ ಠಾಕ್ರೆಗೆ ಇಂದು ವಿಶ್ವಾಸ ಪರೀಕ್ಷೆ
ಮುಂಬೈ , ಶನಿವಾರ, 30 ನವೆಂಬರ್ 2019 (09:35 IST)
ಮುಂಬೈ: ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಉದ್ಧವ್ ಠಾಕ್ರೆಗೆ ಇಂದು ವಿಶ್ವಾಸ ಮತ ಯಾಚನೆ ಪರೀಕ್ಷೆ ಎದುರಾಗಲಿದೆ.


ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಯೊಂದಿಗೆ ಅಧಿಕಾರಕ್ಕೇರಿರುವ ಶಿವಸೇನೆಗೆ ಇಂದು ಮಹತ್ವದ ದಿನವಾಗಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ವಿಶ್ವಾಸ ಮತ ಪ್ರಕ್ರಿಯೆ ನಡೆಯಲಿದೆ.

ಇದಾದ ಬಳಿಕ ಮಿತ್ರ ಪಕ್ಷಗಳು ಒಮ್ಮತ ಸ್ಪೀಕರ್ ಅಭ್ಯರ್ಥಿ ಆಯ್ಕೆ ನಡೆಸಲಿವೆ. ನಾಳೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ಥಿಕತೆ ಮತ್ತಷ್ಟು ಕುಸಿತ: ಕನಿಷ್ಠ ಮಟ್ಟಕ್ಕಿಳಿದ ಜಿಡಿಪಿ