Select Your Language

Notifications

webdunia
webdunia
webdunia
webdunia

ನವೆಂಬರ್ 30 ರಂದು ಸಿಎಂ ಬಹುಮತ ಸಾಬೀತುಪಡಿಸಲಿದ್ದಾರೆ- ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್

ನವೆಂಬರ್ 30 ರಂದು ಸಿಎಂ ಬಹುಮತ ಸಾಬೀತುಪಡಿಸಲಿದ್ದಾರೆ- ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್
ಮಹಾರಾಷ್ಟ್ರ , ಶನಿವಾರ, 23 ನವೆಂಬರ್ 2019 (10:39 IST)
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚನೆ ಹಿನ್ನಲೆ ನವೆಂಬರ್ 30 ರಂದು ಸಿಎಂ ಬಹುಮತ ಸಾಬೀತುಪಡಿಸಲಿದ್ದಾರೆ.


ಈ ಬಗ್ಗೆ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆಗೆ ಜನಾದೇಶ ಸಿಕ್ಕಿತ್ತು. ಆದರೆ ಮಹಾರಾಷ್ಟ್ರದ ಜನಾದೇಶಕ್ಕೆ ಶಿವಸೇನೆ ವಿಶ್ವಾಸದ್ರೋಹ ಎಸಗಿದೆ. ಹೀಗಾಗಿ ನಾವು ಹೊಸ ಮೈತ್ರಿಯೊಂದಿಗೆ ಸರ್ಕಾರ ರಚಿಸಿದ್ದೇವೆ ಎಂದು ಹೇಳಿದ್ದಾರೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚನೆ; ಅಜಿತ್ ಪವಾರ್ ವಿರುದ್ಧ ಶಿವಸೇನೆ ತೀವ್ರ ವಾಗ್ದಾಳಿ