Webdunia - Bharat's app for daily news and videos

Install App

ಉದ್ಭವ್ ಠಾಕ್ರೆ ಹಿರಿಯ ಸಹೋದರನಿದ್ದಂತೆ: ಮಹಾರಾಷ್ಟ್ರ ಸಿಎಂ

Webdunia
ಬುಧವಾರ, 27 ಜುಲೈ 2016 (18:14 IST)
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ನನಗೆ ಹಿರಿಯ ಸಹೋದರನಿದ್ದಂತೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
 
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿದ ಸಿಎಂ ಫಡ್ನವೀಸ್, ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಎದುರಾಗಿರುವ ಸಂಕಷ್ಟಗಳನ್ನು ದೂರಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಬಿಜೆಪಿಯೊಂದಿಗಿನ 25 ವರ್ಷಗಳ ಮೈತ್ರಿ ವ್ಯರ್ಥವಾಯಿತು ಎಂದು ಉದ್ಭವ್ ಠಾಕ್ರೆ ಶಿವಸೇನೆ ಮುಖವಾಣಿ ಸಾಮ್ನಾಗೆ ಸಂದರ್ಶನದಲ್ಲಿ ಹೇಳಿಕೆ ನೀಡಿದ ಮಾರನೇ ದಿನವೇ ಫಡ್ನವೀಸ್ ಅಭಿನಂಧನೆ ಹೊರಬಿದ್ದಿದೆ.
 
ಉದ್ಭವ್ ಠಾಕ್ರೆ ವಿಶಾಲ ಮನೋಭಾವವುಳ್ಳ ಗೆಳೆಯರಾಗಿದ್ದು, ಗೆಳೆತನದಲ್ಲಿ ನಾವು ಪ್ರತಿಯೊಂದನ್ನು ಹಂಚಿಕೊಳ್ಳುತ್ತೇವೆ. ಬಾಳಾಸಾಹೇಬ್‌ ಅಥವಾ ಉದ್ಭವ್ ಠಾಕ್ರೆಯೊಂದಿಗೆ ಕೌಟಂಬಿಕ ಸಂಬಂಧವಿದೆ ಎಂದು ತಿಳಿಸಿದ್ದಾರೆ.
 
ಉದ್ಭವ್ ಠಾಕ್ರೆ ಯೋಚನಾಲಹರಿ ಬೇರೆ ಬೇರೆ ರೀತಿಯಾಗಿದ್ದರೂ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದಾಗ ಅದನ್ನು ಶಾಂತ ಚಿತ್ತದಿಂದ ಆಲಿಸುವ ವ್ಯಕ್ತಿತ್ವವನ್ನು ಹೊಂದಿದ್ದಾರೆ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಹೊಗಳಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments