Webdunia - Bharat's app for daily news and videos

Install App

ಉ.ಪ್ರದೇಶವನ್ನೇ ಕೇಸರಿಕರಣಗೊಳಿಸಲು ಹೊರಟ ಸಿಎಂ ಯೋಗಿ

Webdunia
ಗುರುವಾರ, 12 ಅಕ್ಟೋಬರ್ 2017 (16:59 IST)
ಉತ್ತರಪ್ರದೇಶವನ್ನೇ ಸಂಪೂರ್ಣವಾಗಿ ಕೇಸರಿಕರಣಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಪಠ್ಯಪುಸ್ತಕಗಳು, ಶಾಲಾ ಸಮವಸ್ತ್ರಗಳನ್ನು ಈಗಾಗಲೇ ಕೇಸರಿಕರಣಗೊಳಿಸಲು ಆದೇಶ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ಇಂದು 58 ಕೇಸರಿ ಬಣ್ಣದ ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.
 
ಹಿಂದುತ್ವ ಪ್ರತಿಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸಿಎಂ ಯೋಗಿ, ಪ್ರತಿಯೊಂದನ್ನು ಕೇಸರಿಕರಣಗೊಳಿಸುವ ತವಕದಲ್ಲಿದ್ದಾರೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments