Webdunia - Bharat's app for daily news and videos

Install App

ಸಿಎಂ ಯೋಗಿ, ಗೃಹ ಸಚಿವ ಅಮಿತ್ ಶಾಗೆ ಜೀವ ಬೆದರಿಕೆ

Webdunia
ಮಂಗಳವಾರ, 6 ಏಪ್ರಿಲ್ 2021 (10:03 IST)
ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಈ ಮೇಲ್ ಮೂಲಕ ಜೀವ ಬೆದರಿಕೆಯೊಂದು ಬಂದಿದೆ.


ಮುಂಬೈನ ಸಿಆರ್ ಪಿಎಫ್ ಕಚೇರಿಗೆ ಮಂಗಳವಾರ ಬೆಳಿಗ್ಗೆ ಜೀವ ಬೆದರಿಕೆ ಪತ್ರ ಬಂದಿದೆ. ಕೇವಲ ಈ ಇಬ್ಬರು ಗಣ್ಯರಿಗೆ ಮಾತ್ರವಲ್ಲದೆ, ಕೆಲವು ಪ್ರಮುಖ ದೇವಾಲಯ, ಪ್ರಾರ್ಥನಾ ಮಂದಿರಗಳಲ್ಲೂ ಸ್ಪೋಟ ನಡೆಸುವುದಾಗಿ ಅನಾಮಿಕ ಪತ್ರವೊಂದು ಬಂದಿದೆ.

ಆತ್ಮಾಹುತಿ ದಾಳಿ ನಡೆಸಿ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ಯೋಗಿ ಆದಿತ್ಯನಾಥ್ ರ ಕತೆ ಮುಗಿಸುವುದಾಗಿ ಈ-ಮೇಲ್ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಲಿದ್ದಾರೆ. ಜೊತೆಗೆ ಇಬ್ಬರಿಗೂ ಭದ್ರತೆ ಹೆಚ್ಚಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments