Webdunia - Bharat's app for daily news and videos

Install App

‘ನಾನೊಬ್ಬ ಹಿಂದೂ ನಾನ್ಯಾಕೆ ಈದ್ ಮಿಲಾದ್ ಆಚರಿಸಲಿ?’

Webdunia
ಬುಧವಾರ, 7 ಮಾರ್ಚ್ 2018 (09:16 IST)
ಲಕ್ನೋ: ನಾನೊಬ್ಬ ಹಿಂದೂ ಧರ್ಮದ ಪರಮ ಭಕ್ತ, ಆರಾಧಕ. ನಾನೇಕೆ ಈದ್ ಮಿಲಾದ್ ಹಬ್ಬ ಆಚರಿಸಲಿ? ಹೀಗಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಅವರ ಈ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷಕ್ಕೆ ಟಾಂಗ್ ಕೊಟ್ಟ ಸಿಎಂ ಯೋಗಿ ‘ನಾನು ಹಿಂದೂ ಧರ್ಮದ ಆರಾಧಕ ಮತ್ತು ಈದ್ ಆಚರಿಸಲ್ಲ. ನನ್ನ ಧರ್ಮದ ಬಗ್ಗೆ ನನಗೆ ಗೌರವ, ಹೆಮ್ಮೆಯಿರುವಾಗ ಬೇರೆ ಧರ್ಮದ ಹಬ್ಬಗಳನ್ನು ಯಾಕೆ ಆಚರಿಸಲಿ? ನಾನು ಪ್ರಾರ್ಥನೆ ಮಾಡಲು ಜನಿವಾರಧಾರಿ ಬ್ರಾಹ್ಮಣನೂ ಅಲ್ಲ, ಹಾಗೆಯೇ ಟೋಪಿ ಇಡುವವನೂ (ಮುಸ್ಲಿಂ ಟೋಪಿ) ಅಲ್ಲ’ ಎಂದು ಯೋಗಿ ಲೇವಡಿ ಮಾಡಿದ್ದಾರೆ.

ಇದಕ್ಕೂ ಮೊದಲು ಸಿಎಂ ಯೋಗಿ ಹೋಲಿ ಹಬ್ಬದ ವರ್ಷಕ್ಕೊಮ್ಮೆ ಬರುವ ಕಾರಣ ಗೌರವ ಕೊಡಬೇಕು. ಆದರೆ ನಮಾಜ್ ಪ್ರಾರ್ಥನೆ ಪ್ರತೀ ದಿನವೂ ನಡೆಯುತ್ತದೆ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments