Webdunia - Bharat's app for daily news and videos

Install App

ನನಗಾಗಿ ವಿಶೇಷ ವ್ಯವಸ್ಥೆ ಮಾಡಬೇಡಿ ಎಂದು ಹುಕುಂ ಹೊರಡಿಸಿದ ಸಿಎಂ ಯೋಗಿ

Webdunia
ಶನಿವಾರ, 3 ಜೂನ್ 2017 (11:07 IST)
ಲಕ್ನೋ: ಇತ್ತೀಚೆಗಷ್ಟೇ ಹುತಾತ್ಮ ಯೋಧನ ಮನೆಗೆ ಭೇಟಿ ನೀಡುವಾಗ ವಿಶೇಷ ವ್ಯವಸ್ಥೆ ಮಾಡಿ ನಂತರ ಅಧಿಕಾರಿಗಳು ಎಲ್ಲವನ್ನೂ ಹೊತ್ತೊಯ್ದ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೊಳಗಾದ ಯುಪಿ ಸಿಎಂ ಯೋಗಿ ತಾನು ಭೇಟಿ ಮಾಡುವ ಸ್ಥಳದಲ್ಲಿ ವಿಶೇಷ ವ್ಯವಸ್ಥೆ ಮಾಡಬೇಡಿ ಎಂದು ಆದೇಶಿಸಿದ್ದಾರೆ.

 
‘ನಾನೂ ಒಂದು ಕಾಲದಲ್ಲಿ ನೆಲದ ಮೇಲೆ ಕುಳಿತೇ ಕೆಲಸ ಮಾಡುತ್ತಿದ್ದವನು. ಹಾಗಾಗಿ ನಾನು ಭೇಟಿ ನೀಡುವ ಸ್ಥಳದಲ್ಲಿ ಮೊದಲು ಹೇಗಿತ್ತೋ ಹಾಗೇ ಇರಲಿ. ಅದರ ಹೊರತಾಗಿ ವಿಶೇಷ ವ್ಯವಸ್ಥೆಯನ್ನೇನೂ ಮಾಡಬೇಡಿ’ ಎಂದು ಅಧಿಕಾರಿಗಳಿಗೆ ಹುಕುಂ ಹೊರಡಿಸಿದ್ದಾರೆ.

ಇತ್ತೀಚೆಗೆ ಕಾಶ್ಮೀರದಲ್ಲಿ ಪಾಕ್ ಯೋಧರಿಂದ ಶಿರಚ್ಛೇದಕ್ಕೊಳಗಾದ ಯೋಧ ಪ್ರೇಮ್ ಸಾಗರ್ ಮನೆಗೆ ಸಿಎಂ ಭೇಟಿ ಕೊಡುವಾಗ ಅಧಿಕಾರಿಗಳು, ಸೋಫಾ, ಟಿವಿ, ಎಸಿ ವ್ಯವಸ್ಥೆ ಮಾಡಿದ್ದರು. ಆದರೆ ಸಿಎಂ ನಿರ್ಗಮಿಸುತ್ತಿದ್ದಂತೆ ಎಲ್ಲವನ್ನೂ ಹೊತ್ತೊಯ್ದು ಯೋಧನ ಕುಟುಂಬಕ್ಕೆ ಅಪಮಾನವೆಸಗಿದ್ದರು. ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments