Daily Horoscope

ಸಿಎಂ ಯೋಗಿ ಸರ್ಕಾರದಿಂದ ಮತ್ತೊಂದು ವಿವಾದಾತ್ಮಕ ನಿರ್ಧಾರ

Webdunia
ಶನಿವಾರ, 21 ಅಕ್ಟೋಬರ್ 2017 (08:45 IST)
ಲಕ್ನೋ: ತಾಜ್ ಮಹಲ್ ನ್ನು ಪ್ರವಾಸೋದ್ಯಮ ಇಲಾಖೆ ಕೈಪಿಡಿಯಿಂದ ಕೈಬಿಟ್ಟು ವಿವಾದವೆಬ್ಬಿಸಿದ್ದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇದೀಗ ಮತ್ತೊಂದು ವಿವಾದ ಮೈಮೆಲೆ ಎಳೆದುಕೊಂಡಿದೆ.

 
ಜನ ನಾಯಕರು ಬಂದಾಗಿ ಅಧಿಕಾರಿಗಳು ಎದ್ದು ನಿಂತು ಗೌರವ ಸಲ್ಲಿಸಬೇಕು. ಅವರು ನಿರ್ಗಮಿಸುವಾಗಲೂ ಹೀಗೆಯೇ ಮಾಡಬೇಕು ಎಂದು ಸಿಎಂ ಯೋಗಿ ಸರ್ಕಾರ ಆದೇಶಿಸಿದೆ.

ಇನ್ನು ಮುಂದೆ ಯಾವುದೇ ಶಾಸಕರು, ಸಚಿವರು, ಸಂಸದರು ಬಂದಾಗ ಸರ್ಕಾರಿ ಅಧಿಕಾರಿಗಳು ತಮ್ಮ ಆಸನದಿಂದ ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಹೊಸ ಆದೇಶ ಹೊರಡಿಸಲಾಗಿದೆ. ಒಂದೆಡೆ ಪ್ರಧಾನಿ ಮೋದಿ ವಿಐಪಿ ಸಂಸ್ಕೃತಿ ನಿಲ್ಲಿಸಬೇಕೆಂದು ಕರೆಕೊಡುತ್ತಿದ್ದರೆ, ಇತ್ತ ಯೋಗಿ ಸರ್ಕಾರ ಇಂತಹದ್ದೊಂದು ಆದೇಶ ನೀಡಿರುವುದು ಮತ್ತೆ ವಿವಾದವಾಗುವ ಎಲ್ಲಾ ಲಕ್ಷಣಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments