Webdunia - Bharat's app for daily news and videos

Install App

ಸಿಎಂ ಯೋಗಿ ಸರ್ಕಾರದಿಂದ ಮತ್ತೊಂದು ವಿವಾದಾತ್ಮಕ ನಿರ್ಧಾರ

Webdunia
ಶನಿವಾರ, 21 ಅಕ್ಟೋಬರ್ 2017 (08:45 IST)
ಲಕ್ನೋ: ತಾಜ್ ಮಹಲ್ ನ್ನು ಪ್ರವಾಸೋದ್ಯಮ ಇಲಾಖೆ ಕೈಪಿಡಿಯಿಂದ ಕೈಬಿಟ್ಟು ವಿವಾದವೆಬ್ಬಿಸಿದ್ದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇದೀಗ ಮತ್ತೊಂದು ವಿವಾದ ಮೈಮೆಲೆ ಎಳೆದುಕೊಂಡಿದೆ.

 
ಜನ ನಾಯಕರು ಬಂದಾಗಿ ಅಧಿಕಾರಿಗಳು ಎದ್ದು ನಿಂತು ಗೌರವ ಸಲ್ಲಿಸಬೇಕು. ಅವರು ನಿರ್ಗಮಿಸುವಾಗಲೂ ಹೀಗೆಯೇ ಮಾಡಬೇಕು ಎಂದು ಸಿಎಂ ಯೋಗಿ ಸರ್ಕಾರ ಆದೇಶಿಸಿದೆ.

ಇನ್ನು ಮುಂದೆ ಯಾವುದೇ ಶಾಸಕರು, ಸಚಿವರು, ಸಂಸದರು ಬಂದಾಗ ಸರ್ಕಾರಿ ಅಧಿಕಾರಿಗಳು ತಮ್ಮ ಆಸನದಿಂದ ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಹೊಸ ಆದೇಶ ಹೊರಡಿಸಲಾಗಿದೆ. ಒಂದೆಡೆ ಪ್ರಧಾನಿ ಮೋದಿ ವಿಐಪಿ ಸಂಸ್ಕೃತಿ ನಿಲ್ಲಿಸಬೇಕೆಂದು ಕರೆಕೊಡುತ್ತಿದ್ದರೆ, ಇತ್ತ ಯೋಗಿ ಸರ್ಕಾರ ಇಂತಹದ್ದೊಂದು ಆದೇಶ ನೀಡಿರುವುದು ಮತ್ತೆ ವಿವಾದವಾಗುವ ಎಲ್ಲಾ ಲಕ್ಷಣಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments