Webdunia - Bharat's app for daily news and videos

Install App

ಉತ್ತರ ಪ್ರದೇಶ ಸ್ವಚ್ಛವಿಲ್ಲ ಎಂದಿದ್ದಕ್ಕೆ ಪೊರಕೆ ಕೈಗೆ ತೆಗೆದುಕೊಂಡ ಸಿಎಂ ಯೋಗಿ!

Webdunia
ಶನಿವಾರ, 6 ಮೇ 2017 (13:44 IST)
ಲಕ್ನೋ: ಸ್ವಚ್ಛ ಭಾರತ ಸರ್ವೇಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡ ಮೇಲೆ ಉತ್ತರ ಪ್ರದೇಶ ಸರ್ಕಾರ ಎಚ್ಚೆತ್ತುಕೊಂಡಿದೆ. ಸ್ವತಃ ಸಿಎಂ ಯೋಗಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ.

 
ಇಂದು ಬೆಳಿಗ್ಗೆಯೇ ಕಸಬರಿಕೆ ಹಿಡಿದುಕೊಂಡು ತಮ್ಮ ಸಂಗಡಿಗರೊಂದಿಗೆ ಲಕ್ನೋದ ಬೀದಿಗಳಲ್ಲಿ ಕಸ ಗುಡಿಸಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು.

ಅಲ್ಲದೆ ಉತ್ತರ ಪ್ರದೇಶವನ್ನು ಶುಚಿಯಾಗಿಡಲು ಕೈ ಜೋಡಿಸುವಂತೆ ಜನತೆಗೆ ಮನವಿ ಮಾಡಿದರು. ಇಂದಿಡೀ ಸ್ವಚ್ಛತಾ ಕಾರ್ಯದಲ್ಲಿ ತೊಡಗಲು ಹೆಚ್ಚಿನ ಅಧಿಕಾರಿಗಳಿಗೆ ದೈನಂದಿನ ಕೆಲಸಗಳಿಗೆ ಬಿಡುವು ನೀಡಿರುವ ಸಿಎಂ ಶುಚಿಗೊಳಿಸಲು ಸೂಚಿಸಿದ್ದಾರೆ.

ಸ್ವತಃ ಸಿಎಂ ಸ್ವಚ್ಛತಾ ಕಾರ್ಯ ಮಾಡುವುದು ನೋಡಿ ಅವರ ಜತೆಗಿದ್ದ ಜನಪ್ರತಿನಿಧಿಗಳು, ಸಾರ್ವಜನಿಕರು ಕೈ ಜೋಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments