Webdunia - Bharat's app for daily news and videos

Install App

ಜೈಲಿನಲ್ಲಿರುವ ಭಾರೀ ಕುಳಗಳಿಗೆ ತಕ್ಕ ಪಾಠ ಕಲಿಸಲು ಸಿಎಂ ಯೋಗಿ ಕ್ರಮ!

Webdunia
ಶುಕ್ರವಾರ, 21 ಏಪ್ರಿಲ್ 2017 (07:26 IST)
ಲಕ್ನೊ: ಹೆಸರಿಗೆ ಜೈಲು ವಾಸ. ಆದರೆ ಮಾಡುವುದು ಐಷಾರಾಮಿ ಜೀವನ ಎನ್ನುತ್ತಿದ್ದ ವಿಐಪಿ ಕುಳಗಳಿಗೆಲ್ಲಾ ತಕ್ಕ ಪಾಠ ಕಲಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಮುಂದಾಗಿದ್ದಾರೆ.

 
ಇನ್ನು ಮುಂದೆ ಜೈಲಿನಲ್ಲಿರುವ ಭಾರೀ ಕುಳಗಳಿಗೆ ಸಾಮಾನ್ಯ ಖೈದಿಗಳಿಗೆ ನೀಡುತ್ತಿರುವ ಸಾಮಾನ್ಯ ಊಟವನ್ನೇ ನೀಡಿ. ವಿಐಪಿ ಟ್ರೀಟ್ ಮೆಂಟ್ ಯಾರಿಗೂ ಕೊಡುವುದು ಬೇಡ ಎಂದು ರಾಜ್ಯದ ಎಲ್ಲಾ ಬಂದೀಖಾನೆಗಳ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಕೆಲವು ಜೈಲುಗಳಲ್ಲಿ ವಿಐಪಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಸಿಎಂ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಜೈಲು ವಾಸ ತಪ್ಪಿಸಲು ಅನಾರೋಗ್ಯದ ನೆಪ ಹೇಳುವ ಖೈದಿಗಳಿಗೂ ಕರುಣೆ ತೋರುವುದು ಬೇಡ ಎಂದು ಖಡಕ್ಕಾಗಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments