Webdunia - Bharat's app for daily news and videos

Install App

ಜೈಲಿನಲ್ಲಿರುವ ಭಾರೀ ಕುಳಗಳಿಗೆ ತಕ್ಕ ಪಾಠ ಕಲಿಸಲು ಸಿಎಂ ಯೋಗಿ ಕ್ರಮ!

Webdunia
ಶುಕ್ರವಾರ, 21 ಏಪ್ರಿಲ್ 2017 (07:26 IST)
ಲಕ್ನೊ: ಹೆಸರಿಗೆ ಜೈಲು ವಾಸ. ಆದರೆ ಮಾಡುವುದು ಐಷಾರಾಮಿ ಜೀವನ ಎನ್ನುತ್ತಿದ್ದ ವಿಐಪಿ ಕುಳಗಳಿಗೆಲ್ಲಾ ತಕ್ಕ ಪಾಠ ಕಲಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಮುಂದಾಗಿದ್ದಾರೆ.

 
ಇನ್ನು ಮುಂದೆ ಜೈಲಿನಲ್ಲಿರುವ ಭಾರೀ ಕುಳಗಳಿಗೆ ಸಾಮಾನ್ಯ ಖೈದಿಗಳಿಗೆ ನೀಡುತ್ತಿರುವ ಸಾಮಾನ್ಯ ಊಟವನ್ನೇ ನೀಡಿ. ವಿಐಪಿ ಟ್ರೀಟ್ ಮೆಂಟ್ ಯಾರಿಗೂ ಕೊಡುವುದು ಬೇಡ ಎಂದು ರಾಜ್ಯದ ಎಲ್ಲಾ ಬಂದೀಖಾನೆಗಳ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಕೆಲವು ಜೈಲುಗಳಲ್ಲಿ ವಿಐಪಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಸಿಎಂ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಜೈಲು ವಾಸ ತಪ್ಪಿಸಲು ಅನಾರೋಗ್ಯದ ನೆಪ ಹೇಳುವ ಖೈದಿಗಳಿಗೂ ಕರುಣೆ ತೋರುವುದು ಬೇಡ ಎಂದು ಖಡಕ್ಕಾಗಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments