ಜೈಲಿನಲ್ಲಿರುವ ಭಾರೀ ಕುಳಗಳಿಗೆ ತಕ್ಕ ಪಾಠ ಕಲಿಸಲು ಸಿಎಂ ಯೋಗಿ ಕ್ರಮ!

Webdunia
ಶುಕ್ರವಾರ, 21 ಏಪ್ರಿಲ್ 2017 (07:26 IST)
ಲಕ್ನೊ: ಹೆಸರಿಗೆ ಜೈಲು ವಾಸ. ಆದರೆ ಮಾಡುವುದು ಐಷಾರಾಮಿ ಜೀವನ ಎನ್ನುತ್ತಿದ್ದ ವಿಐಪಿ ಕುಳಗಳಿಗೆಲ್ಲಾ ತಕ್ಕ ಪಾಠ ಕಲಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಮುಂದಾಗಿದ್ದಾರೆ.

 
ಇನ್ನು ಮುಂದೆ ಜೈಲಿನಲ್ಲಿರುವ ಭಾರೀ ಕುಳಗಳಿಗೆ ಸಾಮಾನ್ಯ ಖೈದಿಗಳಿಗೆ ನೀಡುತ್ತಿರುವ ಸಾಮಾನ್ಯ ಊಟವನ್ನೇ ನೀಡಿ. ವಿಐಪಿ ಟ್ರೀಟ್ ಮೆಂಟ್ ಯಾರಿಗೂ ಕೊಡುವುದು ಬೇಡ ಎಂದು ರಾಜ್ಯದ ಎಲ್ಲಾ ಬಂದೀಖಾನೆಗಳ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಕೆಲವು ಜೈಲುಗಳಲ್ಲಿ ವಿಐಪಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಸಿಎಂ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಜೈಲು ವಾಸ ತಪ್ಪಿಸಲು ಅನಾರೋಗ್ಯದ ನೆಪ ಹೇಳುವ ಖೈದಿಗಳಿಗೂ ಕರುಣೆ ತೋರುವುದು ಬೇಡ ಎಂದು ಖಡಕ್ಕಾಗಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments