Webdunia - Bharat's app for daily news and videos

Install App

ಸಿಎಂ ಯೋಗಿ ಸೈಲೆಂಟ್ : ಮಾಯಾವತಿ ಫುಲ್ ಗರಂ

Webdunia
ಭಾನುವಾರ, 4 ಅಕ್ಟೋಬರ್ 2020 (20:58 IST)
ಹತ್ರಾಸ್ ನಲ್ಲಿ  ಯುವತಿ ಮೇಲೆ ನಡೆದ ಘಟನೆಗೆ ಇಡೀ ದೇಶದಲ್ಲಿ ವ್ಯಾಪಕ ಆಕ್ರೋಶ ಹೆಚ್ಚಾಗುತ್ತಿದೆ.
ಕೇಸ್ ತನಿಖೆಯನ್ನು ಯುಪಿ ಸರಕಾರ ಸಿಬಿಐಗೆ ವಹಿಸಿದೆ.

ಈ ನಡುವೆ ಸಂತ್ರಸ್ತೆಯ ಕುಟುಂಬಕ್ಕೆ ಹತ್ರಾಸ್ ಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.

ಡಿಸಿ ಬೆದರಿಕೆ ಹಾಕಿದ್ದರೂ ಯುಪಿ ಸರಕಾರ ಸೈಲೆಂಟ್ ಆಗಿರುವುದಕ್ಕೆ ಬಿಎಸ್ ಪಿ ಅಧ್ಯಕ್ಷೆ ಮಯಾವತಿ ಕಿಡಿಕಾರಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments