Webdunia - Bharat's app for daily news and videos

Install App

ಹತ್ರಾಸ್ ಪ್ರಕರಣ: ವಿವಾದ ಸೃಷ್ಟಿಸಿದ ಪೊಲೀಸರಿಗೆ ಸಿಎಂ ಯೋಗಿ ಕೊಟ್ಟ ಶಿಕ್ಷೆಯೇನು ಗೊತ್ತಾ?!

Webdunia
ಶನಿವಾರ, 3 ಅಕ್ಟೋಬರ್ 2020 (09:28 IST)
ಲಕ್ನೋ: ಹತ್ರಾಸ್ ನಲ್ಲಿ ಯುವತಿಯ ಅತ್ಯಾಚಾರ, ಅಮಾನವೀಯ ಹತ್ಯೆಗೆ ಕಾರಣರಾದ ಪೊಲೀಸರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಕ್ಕ ಶಾಸ್ತಿ ಮಾಡಿದ್ದಾರೆ.


ಸಂತ್ರಸ್ತ ಯುವತಿಯ ಕುಟುಂಬದವರನ್ನೂ ದೂರವಿಟ್ಟು, ರಾತ್ರೋ ರಾತ್ರಿ ಅಂತ್ಯಸಂಸ್ಕಾರ ಮಾಡಿ ಪ್ರಕರಣಕ್ಕೆ ಅಂತ್ಯ ಹಾಡಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಮತ್ತು ನಾಲ್ವರು ಇತರ ಪೊಲೀಸರನ್ನು ಅಮಾನತು ಮಾಡಿ ಸಿಎಂ ಶಿಕ್ಷೆ ನೀಡಿದ್ದಾರೆ.

ಅಷ್ಟೇ ಅಲ್ಲ, ಈ ಪೊಲೀಸ್ ಅಧಿಕಾರಿಗಳು ಈಗ ನಾರ್ಕೋ ಟೆಸ್ಟ್ ಗೊಳಗಾಗಲಿದ್ದು, ಪ್ರಕರಣದಲ್ಲಿ ನಿಜವಾಗಿ ನಡೆದಿದ್ದೇನೆಂದು ಬಾಯ್ಬಿಡಲೇಬೇಕಾಗಿದೆ. ಈಗಾಗಲೇ ಸಿಎಂ ಯೋಗಿ ಮಹಿಳೆಯ ಘನತೆಗೆ ಧಕ್ಕೆ ತಂದವರನ್ನು ಸುಮ್ಮನೇ ಬಿಡಲ್ಲ. ಭವಿಷ್ಯದ ತಲೆಮಾರು ಕೂಡಾ ನೆನೆಸಿಕೊಳ್ಳುವಂತಹ ಶಿಕ್ಷೆ ನೀಡುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments