Webdunia - Bharat's app for daily news and videos

Install App

ಕಲ್ಲಿದ್ದಲು ಹಗರಣ: ಎಚ್‌.ಸಿ.ಗುಪ್ತಾ ಸೇರಿ ಮೂವರಿಗೆ 2 ವರ್ಷ ಜೈಲು

Webdunia
ಸೋಮವಾರ, 22 ಮೇ 2017 (18:04 IST)
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್‌.ಸಿ.ಗುಪ್ತಾ ಹಾಗೂ ಇತರೆ ಇಬ್ಬರು ಅಧಿಕಾರಿಗಳಿಗೆ ದೆಹಲಿ ಕೋರ್ಟ್ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
 
ಹಗರಣಕ್ಕೆ ಸಂಬಂಧಿಸಿದಂತೆ ಕಳೆದವಾರ ಗುಪ್ತಾ ಸೇರಿದಂತೆ ಮೂವರು ಅಧಿಕಾರಿಗಳು ಅಪರಾಧಿಗಳೆಂದು ತೀಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
 
ಇಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ ಡಿಸೆಂಬರ್ 31, 2005ರಿಂದ ನವೆಂಬರ್ 2008ರವರೆಗೆ ಕಲ್ಲಿದ್ದಲು ಇಲಾಖೆ ಕಾರ್ಯದರ್ಶಿಯಾಗಿದ್ದ ಗುಪ್ತಾ, ಅಂದಿನ ಜಂಟಿ ಕಾರ್ಯದರ್ಶಿ ಕೆ.ಎಸ್‌. ಕ್ರೊಫಾ ಹಾಗೂ ಕಲ್ಲಿದ್ದಲು ಸಚಿವಾಲಯದ ಅಂದಿನ ನಿರ್ದೇಶಕರಾಗಿದ್ದ ಕೆ.ಸಿ. ಸಮರಿಯಾ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರುಪಾಯಿ ದಂಡ ವಿಧಿಸಿದೆ. 
 
ಅಲ್ಲದೆ ಗಣಿ ಕಂಪನಿ ಕೆಎಸ್‌ಎಸ್‌ಪಿಎಲ್ ಗೆ ಒಂದು ಕೋಟಿ ರುಪಾಯಿ ದಂಡ ಹಾಗೂ ಅದರ ವ್ಯವಸ್ಥಾಪಕ ನಿರ್ದೇಶ ಪವನ್ ಕುಮಾರ್ ಅಹ್ಲುವಾಲಿಯಾಗೆ ಮೂರು ವರ್ಷ ಜೈಲು ಮತ್ತು 30 ಲಕ್ಷ ರುಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments