Webdunia - Bharat's app for daily news and videos

Install App

ಇಲಿಪಾಷಾಣ ಸೇವಿಸಿ ಆತ್ಮಹ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯರು

Webdunia
ಶನಿವಾರ, 16 ಡಿಸೆಂಬರ್ 2017 (14:35 IST)
ಕೇರಳ: ಮಹಿಳಾ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಮಧ್ಯಾಹ್ನದ ಊಟದಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹ್ಯೆಗೆ ಪ್ರಯತ್ನಿಸಿದ ಘಟನೆ ಕೇರಳದ ಮುಳಂಗುನ್ನತ್ತುಕ್ಕಾವ್  ನಲ್ಲಿ ನಡೆದಿದೆ.


ಈ ಮೂವರು ವಿದ್ಯಾರ್ಥಿನಿಯರು ಅದೇ ಕಾಲೇಜಿನ ಅಂಗವಿಕಲ ವಿದ್ಯಾರ್ಥಿನಿಗೆ ತಮಾಷೆ ಮಾಡಿ ಆಕೆಯ ಮನಸ್ಸಿಗೆ ನೋವನ್ನುಂಟು ಮಾಡಿದ್ದರು. ಹಾಗಾಗಿ ಕಾಲೇಜಿನ ಪ್ರಿನ್ಸಿಪಾಲ್ ಅವರು ಈ ಮೂವರಿಗೆ ಪೋಷಕರನ್ನು ಕರೆತರುವ ತನಕ ಕ್ಲಾಸಿಗೆ ಹೋಗಬಾರದೆಂದು ಹೇಳಿದ್ದರು.

ಇದರಿಂದ ಮೂವರು ವಿದ್ಯಾರ್ಥಿನಿಯರು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇವರನ್ನು ತಕ್ಷಣ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಸೇರಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮೂವರ ಆರೋಗ್ಯ ಸ್ತಿತಿ ಈಗ ಸುಧಾರಿಸಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments