Webdunia - Bharat's app for daily news and videos

Install App

ಇಲಿಪಾಷಾಣ ಸೇವಿಸಿ ಆತ್ಮಹ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯರು

Webdunia
ಶನಿವಾರ, 16 ಡಿಸೆಂಬರ್ 2017 (14:35 IST)
ಕೇರಳ: ಮಹಿಳಾ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಮಧ್ಯಾಹ್ನದ ಊಟದಲ್ಲಿ ಇಲಿಪಾಷಾಣ ಸೇವಿಸಿ ಆತ್ಮಹ್ಯೆಗೆ ಪ್ರಯತ್ನಿಸಿದ ಘಟನೆ ಕೇರಳದ ಮುಳಂಗುನ್ನತ್ತುಕ್ಕಾವ್  ನಲ್ಲಿ ನಡೆದಿದೆ.


ಈ ಮೂವರು ವಿದ್ಯಾರ್ಥಿನಿಯರು ಅದೇ ಕಾಲೇಜಿನ ಅಂಗವಿಕಲ ವಿದ್ಯಾರ್ಥಿನಿಗೆ ತಮಾಷೆ ಮಾಡಿ ಆಕೆಯ ಮನಸ್ಸಿಗೆ ನೋವನ್ನುಂಟು ಮಾಡಿದ್ದರು. ಹಾಗಾಗಿ ಕಾಲೇಜಿನ ಪ್ರಿನ್ಸಿಪಾಲ್ ಅವರು ಈ ಮೂವರಿಗೆ ಪೋಷಕರನ್ನು ಕರೆತರುವ ತನಕ ಕ್ಲಾಸಿಗೆ ಹೋಗಬಾರದೆಂದು ಹೇಳಿದ್ದರು.

ಇದರಿಂದ ಮೂವರು ವಿದ್ಯಾರ್ಥಿನಿಯರು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇವರನ್ನು ತಕ್ಷಣ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಸೇರಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮೂವರ ಆರೋಗ್ಯ ಸ್ತಿತಿ ಈಗ ಸುಧಾರಿಸಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments