Webdunia - Bharat's app for daily news and videos

Install App

ಮದುವೆಗೆ ಬಂದವರು ಮಸಣಕ್ಕೆ!

Webdunia
ಗುರುವಾರ, 17 ಫೆಬ್ರವರಿ 2022 (08:19 IST)
ಲಕ್ನೋ : ಮದುವೆ ಮನೆಯಲ್ಲಿ ಹಳೆಯ ಬಾವಿಯ ಸ್ಲ್ಯಾಬ್ ಕುಸಿತಗೊಂಡು ಮಹಿಳೆ, ಮಕ್ಕಳು ಸೇರಿ 11 ಮಂದಿ ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರವೆ ಮನೆಯಲ್ಲಿ ಹಳೆಯ ಬಾವಿಗೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಸ್ಲಾಬ್ ಮೇಲೆ ಕುಳಿತುಕೊಳ್ಳಲು ಕುರ್ಚಿಗಳನ್ನು ಹಾಕಿದ್ದರು. ಕುರ್ಚಿಗಳ ಮೇಲೆ ಮಹಿಳೆಯರು ಸೇರಿದಂತೆ ಮಕ್ಕಳು ಕುಳಿತುಗೊಂಡಿದ್ದರು. ಈ ವೇಳೆ ಭಾರ ಹೆಚ್ಚಾಗಿ ಸ್ಲ್ಯಾಬ್ ಏಕಾಏಕಿ ಕುಸಿತಗೊಂಡ ಪರಿಣಾಮ 11 ಮಂದಿ ಮರಣ ಹೊಂದಿರುವ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ ಹಿರಿಯ ಅಧಿಕಾರಿಯೊಬ್ಬರು, ಘಟನೆಯಲ್ಲಿ ಸಾವನ್ನಪ್ಪಿದ ಮತ್ತು ತೀವ್ರ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮರಣ ಹೊಂದಿದ ಕುಟುಂಬಗಳಿಗೆ ಸರ್ಕಾರದಿಂದ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments