ಇಂದು ಬನ್ನಿ ನಿಮಗೆ 1ರೂ. ನೀಡಬೇಕಿದೆ ಎಂದು ಸಾಯುವ ಕೆಲವೇ ಗಂಟೆಗೆ ಮುಂಚೆ ಸುಷ್ಮಾ ಸ್ವರಾಜ್ ಹೇಳಿದ್ಯಾರಿಗೆ ಗೊತ್ತಾ?

Webdunia
ಬುಧವಾರ, 7 ಆಗಸ್ಟ್ 2019 (11:13 IST)
ನವದೆಹಲಿ : ಮಂಗಳವಾರ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಹೃದಯಾಘಾತಕ್ಕೊಳಗಾಗುವ ಕೆಲವು ಗಂಟೆಗಳ ಮುನ್ನ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಅವರೊಂದಿಗೆ ಮಾತುಕತೆ ನಡೆಸಿದ್ದಾರಂತೆ.


ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಸಮರ್ಥವಾದ ವಾದ ಮಂಡನೆ ಮಾಡಿ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಗೆಲುವು ಪಡೆದಿದ್ದ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಅವರಿಗೆ ಮಂಗಳವಾರ ರಾತ್ರಿ 8.30ರ ಸಮಯದಲ್ಲಿ  ಕರೆ ಮಾಡಿ ಮಾತುಕತೆ ನಡೆಸಿದ ಸುಷ್ಮಾ ಸ್ವರಾಜ್ ಅವರು, ಬುಧವಾರ ಬೆಳಗ್ಗೆ 6 ಗಂಟೆಗೆ ಬನ್ನಿ. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಗೆಲುವು ಪಡೆದಿದ್ದೀರಿ. ನಿಮ್ಮನ್ನು ಭೇಟಿ ಮಾಡಬೇಕಿದೆ. ನಿಮಗೆ ನೀಡಬೇಕಿದ್ದ ಶುಲ್ಕ 1 ರೂ. ಬಾಕಿ ಇದೆ ಎಂದು ಹೇಳಿದ್ದಾರಂತೆ.

 

ಸುಷ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ವಕೀಲರಾದ ಹರೀಶ್ ಸಾಳ್ವೆ ಅವರು ಈ ವಿಚಾರವನ್ನು ನೆನೆದು, ನನಗೆ ಆಹ್ವಾನ ನೀಡಿ ಈಗ ಅವರೇ ಇಲ್ಲ ಎಂದು ಭಾವುಕರಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments