Webdunia - Bharat's app for daily news and videos

Install App

ಒಂದಾಗೋಣ ಬನ್ನಿ ಎಂದು ಶಾಸಕರಿಗೆ ಕರೆ ನೀಡಿದ ಪನೀರ್ ಸೆಲ್ವಂ

Webdunia
ಮಂಗಳವಾರ, 14 ಫೆಬ್ರವರಿ 2017 (12:51 IST)
ಚೆನ್ನೈ: ಶಶಿಕಲಾ ನಟರಾಜನ್ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಹಂಗಾಮಿ ಮುಖ್ಯಮಂತ್ರಿ ಪನೀರ್ ಸೆಲ್ವಂ ತಮ್ಮ ಪಕ್ಷದ ಶಾಸಕರಿಗೆ ಒಂದಾಗಿ ಬನ್ನಿ. ಮತ್ತೆ ಅಮ್ಮ ಹಾಕಿಕೊಟ್ಟ ಹಾದಿಯಲ್ಲಿ ಆಡಳಿತ ನಡೆಸೋಣ ಎಂದು ಕರೆಕೊಟ್ಟಿದ್ದಾರೆ.

 
ಅಮ್ಮ ಎಲ್ಲರೂ ಒಂದಾಗಬೇಕೆಂದು ಬಯಸುತ್ತಿದ್ದರು. ಅಮ್ಮನ ಆತ್ಮ ನನ್ನಲ್ಲಿ ಜೀವಂತವಾಗಿದೆ. ಅವರ ಹಾದಿಯಲ್ಲಿ ಸಾಗೋಣ. ರಾಜ್ಯದ ಒಳಿತಿಗಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಆದರೆ ಶಶಿಕಲಾ ನಟರಾಜನ್ ಪನೀರ್ ಸೆಲ್ವಂರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದು, ಯಾವುದೇ ಕಾರಣಕ್ಕೂ ಪಕ್ಷಕ್ಕೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ. ಇದರಿಂದ ಸೆಲ್ವಂ ಮುಖ್ಯಮಂತ್ರಿಯಾಗದಂತೆ ತಡೆಯುವ ಎಲ್ಲಾ ಪ್ರಯತ್ನ ನಡೆಸಿದ್ದಾರೆ. ಆದರೆ ಇದಕ್ಕೆ ಶಾಸಕರ ಅಂಕಿತ ಬೇಕಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments