Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ವಲಸಿಗರಿಗಾಗಿ ಸಿಎಂ ಯೋಗಿಯಿಂದ ಆಯೋಗ ರಚನೆ

Webdunia
ಸೋಮವಾರ, 25 ಮೇ 2020 (09:46 IST)
Normal 0 false false false EN-US X-NONE X-NONE

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ವಲಸಿಗರಿಗಾಗಿ ಆಯೋಗಯೊಂದನ್ನು ರಚಿಸಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧಾರ ಮಾಡಿದ್ದಾರೆ.

 

ಈ ಆಯೋಗ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಿಸಲಿದ್ದು, ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿ ನೀಡಲಿದೆ. ಬಳಿಕ ಕಾರ್ಮಿಕರಿಗೆ ಉದ್ಯೋಗ, ಸಾಮಾಜಿಕ ಭದ್ರತೆ ನೀಡಲಿದೆ. ಅಲ್ಲದೇ ಸ್ವ- ಉದ್ಯೋಗ ಆರಂಭಿಸುವವರಿಗೆ ಸಾಲ ಸೌಲಭ್ಯ ಒದಗಿಸಲಿದೆ. ಯುಪಿಯಲ್ಲಿ ಅತಿ ಹೆಚ್ಚು ವಲಸಿಗ ಕಾರ್ಮಿಕರಿದ್ದು, ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದವರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments