ಅತಂತ್ರರಾಗಿರುವ ವಲಸೆಗಾರರಿಗೆ ಏನು ಮಾಡಬಹುದು? ಐಡಿಯಾ ಕೊಡಿ!

Webdunia
ಬುಧವಾರ, 15 ಏಪ್ರಿಲ್ 2020 (10:04 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ವಲಸೆಗಾರರ ಬದುಕು ಅತಂತ್ರವಾಗಿದೆ. ತಮ್ಮ ಊರಿಗೆ ತೆರಳಲಾಗದೇ ಬೀದಿಗೆ ಬಿದ್ದಿರುವ ವಲಸೆಗಾರರಿಗೆ ಏನು ಮಾಡಬಹುದು? ಐಡಿಯಾ ಕೊಡಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಿಗೆ ಪ್ರಶ್ನಿಸಿದ್ದಾರೆ.


ಪೊಲೀಸ್ ಆಯುಕ್ತರು ಟ್ವೀಟ್ ಮೂಲಕ ಆಹ್ವಾನ ನೀಡುತ್ತಿದ್ದಂತೇ ಹಲವರು ತಮ್ಮದೇ ರೀತಿಯಲ್ಲಿ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ.

ಈ ವಲಸೆಗಾರರನ್ನು ಗುಂಪುಗಳಾಗಿ ವಿಂಗಡಿಸಿ ರಸ್ತೆ ರಿಪೇರಿ ಮಾಡುವ ಕೆಲಸ ಕೊಡಿ ಎಂದು ಕೆಲವೆರು ಹೇಳಿದರೆ ಅವರಿಗೆ ರೇಷನ್ ಕೊಡಿ, ಧನ ಸಹಾಯ ಮಾಡಿ, ವಸತಿ ಸೌಕರ್ಯ ಒದಗಿಸಿ ಎಂದೆಲ್ಲಾ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments