Webdunia - Bharat's app for daily news and videos

Install App

ದೆಹಲಿಯಲ್ಲಿ ಇಂದು ಜಿಎಸ್ ಟಿ ತೆರೆಗೆ ಸಮಿತಿ ಸಭೆ

Webdunia
ಶುಕ್ರವಾರ, 12 ಜೂನ್ 2020 (10:51 IST)
ನವದೆಹಲಿ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಜಿಎಸ್ ಟಿ ತೆರೆಗೆ ಸಮಿತಿ ಸಭೆ ಕರೆಯಲಾಗಿದೆ.


ಈ ಸಭೆ ಬಳಿಕ  ಮೋದಿ ಸರ್ಕಾರದಿಂದ ಮತ್ತೊಂದು ನೆರವು ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ. ಈ ಸಭೆಯಲ್ಲಿ ಜನ್ ಧನ್ ಖಾತೆಗೆ ಮತ್ತೆ ಹಣ ಹಾಕೋ ಸಾಧ್ಯತೆ, ಮತ್ತೆ 3 ತಿಂಗಳವರೆಗೆ ಖಾತೆಗೆ ಹಣ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.


ಅಲ್ಲದೇ  ನರೇಗಾ ಅಡಿಯಲ್ಲಿ ದಿನಗೂಲಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಹಾಗೇ ತವರಿಗೆ ವಾಪಾಸ್ಸಾಗಿರುವ ಕಾರ್ಮಿಕರಿಗೆ ನೆರವು ನೀಡುವ ಸಾಧ್ಯತೆಯಿದ್ದು,  ಕೆಲವೇ ದಿನಗಳಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments