Webdunia - Bharat's app for daily news and videos

Install App

ಮತಾಂತರವಾಗುವಂತೆ ಒತ್ತಾಯ! 9 ಮಂದಿ ವಿರುದ್ಧ ಕೇಸ್

Webdunia
ಭಾನುವಾರ, 30 ಅಕ್ಟೋಬರ್ 2022 (15:24 IST)
ಲಕ್ನೋ : ಲಾಕ್ಡೌನ್ ಸಂದರ್ಭದಲ್ಲಿ ಮಾಡಿದ ಸಹಾಯಕ್ಕಾಗಿ ಉತ್ತರಪ್ರದೇಶ ಮೀರತ್ನಲ್ಲಿ ಕೆಲವರಿಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ.

ಆರೋಪದ ಮೇಲೆ ಮೂವರು ಮಹಿಳೆಯರು ಸೇರಿದಂತೆ 9 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಮೀರತ್ನ ಬ್ರಹ್ಮಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರೀನಾ ಎಂದು ಗುರುತಿಸಲಾಗಿದೆ.

ಅವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 3, 5(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಉಳಿದ 6 ಮಂದಿಗಾಗಿ ಬಲೆ ಬೀಸಲಾಗಿದೆ ಎಂದು ಮೀರತ್ ಎಸ್ಪಿ ಪಿಯೂಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಮುಂದಿನ ಸುದ್ದಿ
Show comments