ಪತ್ನಿ ಸುನಂದಾ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಶಶಿ ತರೂರ್ ನಿರ್ದೋಷಿ

Webdunia
ಬುಧವಾರ, 18 ಆಗಸ್ಟ್ 2021 (14:09 IST)
ಪತ್ನಿ ಸುನಂದಾ ಪುಷ್ಕರ್ ಅನುಮಾನಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ
ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ಮಹತ್ವದ ತೀರ್ಪು ನೀಡಿದೆ.
2014, ಜನವರಿ 17ರಂದು ದೆಹಲಿಯ ಐಷಾರಾಮಿ ಹೋಟೆಲ್ ನ ಕೊಠಡಿಯಲ್ಲಿ ಸುನಂದಾ ಪುಷ್ಕರ್ ಮೃತಪಟ್ಟಿದ್ದರು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ಉಂಟಾಗಿದ್ದು, ದೆಹಲಿ ಪೊಲೀಸರು ಶಶಿ ತರೂರ್ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯ ಇದೀಗ ಶಶಿ ತರೂರ್ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದೆ.
ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗೀತಾಂಗಲಿ ಘೋಯೆಲ್ ನೀಡಿದ ವರ್ಚುವಲ್ ತೀರ್ಪಿನಲ್ಲಿ ಶಶಿ ತರೂರ್ ಮೇಲಿನ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿತ್ತು.
ನ್ಯಾಯಾಲಯದ ತೀರ್ಪಿಗೆ ಧನ್ಯವಾದ ಅರ್ಪಿಸಿದ ಶಶಿ ತರೂರ್, ಕಳೆದ ಏಳೂವರೆ ವರ್ಷಗಳಿಂದ ಪ್ರಕರಣದ ನೆಪದಲ್ಲಿ ನನಗೆ ತೀವ್ರ ಕಿರುಕುಳ ನೀಡಲಾಗಿತ್ತು. ಈಗ ಸಮಾಧಾನ ಆಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮುಂದಿನ ಸುದ್ದಿ
Show comments