Webdunia - Bharat's app for daily news and videos

Install App

ಜೆಎನ್‌ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ!

Webdunia
ಮಂಗಳವಾರ, 23 ಆಗಸ್ಟ್ 2022 (10:03 IST)
ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ.

ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಂದಿಸಿ, ಅನುಚಿತವಾಗಿ ವರ್ತಿಸಿದರು.

ಈಗ ಸಂಸ್ಥೆಯ ಸ್ಥಿತಿ ಹೀಗಿದೆ, ಈ ಹಿಂದೆ 17 ಸಿಬ್ಬಂದಿ ಇದ್ದರು. ಈಗ 4 ಸಿಬ್ಬಂದಿ ಇದ್ದಾರೆ. ವಿದ್ಯಾರ್ಥಿಗಳು 2 ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಬಿವಿಪಿ ಜೆಎನ್ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments