ಜೆಎನ್‌ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ!

Webdunia
ಮಂಗಳವಾರ, 23 ಆಗಸ್ಟ್ 2022 (10:03 IST)
ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ.

ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಂದಿಸಿ, ಅನುಚಿತವಾಗಿ ವರ್ತಿಸಿದರು.

ಈಗ ಸಂಸ್ಥೆಯ ಸ್ಥಿತಿ ಹೀಗಿದೆ, ಈ ಹಿಂದೆ 17 ಸಿಬ್ಬಂದಿ ಇದ್ದರು. ಈಗ 4 ಸಿಬ್ಬಂದಿ ಇದ್ದಾರೆ. ವಿದ್ಯಾರ್ಥಿಗಳು 2 ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಬಿವಿಪಿ ಜೆಎನ್ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿಕೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments