ಸಂಘರ್ಷ : ಕಳವಳ ವ್ಯಕ್ತಪಡಿಸಿದ ಭಾರತ

Webdunia
ಗುರುವಾರ, 13 ಅಕ್ಟೋಬರ್ 2022 (08:39 IST)
ನವದೆಹಲಿ : ಉಕ್ರೇನ್ನಲ್ಲಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಯುದ್ಧವನ್ನು ತಕ್ಷಣವೇ ನಿಲ್ಲಿಸಲು, ರಾಜತಾಂತ್ರಿಕತೆ ಮತ್ತು ತುರ್ತಾಗಿ ಮಾತುಕತೆ ನಡೆಸಲು ಭಾರತ ಕರೆ ನೀಡಿದೆ.

ಸಂಘರ್ಷದ ಕುರಿತು ಭಾರತದ ನಿಲುವನ್ನು ಪುನರುಚ್ಚರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಸಂಘರ್ಷವನ್ನು ಹೆಚ್ಚಿಸುವುದು ಯಾರ ಹಿತಾಸಕ್ತಿಯೂ ಅಲ್ಲ.

ಪರಿಸ್ಥಿತಿಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಟ್ವೀಟ್ನಲ್ಲಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments