Webdunia - Bharat's app for daily news and videos

Install App

ಕಾಶ್ಮೀರ್ ಕುರಿತು ಹೇಳಿಕೆ ನೀಡುವಾಗ ಎಚ್ಚರವಿರಲಿ: ಬಿಜೆಪಿಗೆ ಕಾಂಗ್ರೆಸ್ ಸೂಚನೆ

Webdunia
ಶನಿವಾರ, 23 ಆಗಸ್ಟ್ 2014 (11:49 IST)
ಕಾಶ್ಮೀರದ ಬಗ್ಗೆ ಅಸಂವೇದನಾಶೀಲ ಹೇಳಿಕೆ ನೀಡಿದ ಆಡಳಿತಾರೂಢ ಬಿಜೆಪಿಯ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್  ಐತಿಹಾಸಿಕ ಸಮಸ್ಯೆ ಬಗ್ಗೆ ಬಹಿರಂಗವಾಗಿ ಮಾತನಾಡುವಾಗ ಬಿಜೆಪಿ ಎಚ್ಚರ ವಹಿಸಬೇಕು ಎಂದು  ಸೂಚಿಸಿದೆ. 

ಜಮ್ಮು ಕಾಶ್ಮೀರದ ಸರಕಾರ ಬಗ್ಗೆ ಈ ರೀತಿಯ ಹೇಳಿಕೆಗಳನ್ನು  ನೀಡುವುದು ತೀವೃ ಅಸಂವೇದನಾಶೀಲವಾಗಿದೆ. ಕಣಿವೆ ನಾಡಿನಲ್ಲಿ  ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಬಿಟ್ಟು ಇನ್ಯಾವುದೇ ಸಮಸ್ಯೆಗಳಿಲ್ಲ ಎಂಬುದನ್ನು ಸೂಚಿಸುವಂತಿದೆ ಅವರ ಮಾತುಗಳು. ಆದರೆ ಇದು ಸತ್ಯವಲ್ಲ. ಇದು ಒಂದು ಅತ್ಯಂತ ಸಂಕೀರ್ಣ, ದೀರ್ಘಕಾಲದ, ಐತಿಹಾಸಿಕ ಸಮಸ್ಯೆ ಎಂದು "ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ತಿಳಿಸಿದ್ದಾರೆ.
 
ಕಾಶ್ಮೀರ್‌ದಲ್ಲಿ ಹಿಂದು ಮುಖ್ಯಮಂತ್ರಿ  ಕುರಿತ ಮಾತುಗಳು ಕೇಳಿ ಬರುತ್ತಿರುವ ಪ್ರಶ್ನೆಗೆ ಉತ್ತರಿಸಿದ ಖುರ್ಶಿದ್  ಇದೇ ತೆರನಾಗಿ  ಬೇರೇ ರಾಜ್ಯಗಳ ಬಗ್ಗೆಯೂ ನಾವು ಹೇಳುತ್ತೇವೆಯೇ? ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮಾತ್ರ ಏಕೆ ಹೀಗೆ?  ತಮಗೆ ಬೇಕಾದ ಜನಪ್ರತಿನಿಧಿಯನ್ನು ರಾಜ್ಯದ ಜನರೇ ಆಯ್ಕೆ ಮಾಡಿಕೊಳ್ಳಲಿ  ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments