Webdunia - Bharat's app for daily news and videos

Install App

ಜೈಶ್ರೀರಾಮ್ ಎಂದು ಕೂಗಿದ್ದಕ್ಕೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸಸ್ಪೆಂಡ್

Webdunia
ಗುರುವಾರ, 17 ಜೂನ್ 2021 (10:18 IST)
ನವದೆಹಲಿ: ಜೈ ಶ್ರೀರಾಮ್ ಸ್ಲೋಗನ್ ಕೂಗಿದ್ದಕ್ಕೆ ಕಾಂಗ್ರೆಸ್ ನ ವಿದ್ಯಾರ್ಥಿ ಘಟಕ ಎನ್ಎಸ್ ಯುಐ ಸಂಘಟನೆಯ 7 ಸದಸ್ಯರನ್ನು ಅಮಾನತು ಮಾಡಲಾಗಿದೆ.


ಸಂಘಟನೆಯ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ 7 ಸದಸ್ಯರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು ಎನ್ನಲಾಗಿದೆ. ಇದಕ್ಕೆ ಮೂರು ವರ್ಷಗಳಿಗೆ ಈ ಏಳು ಮಂದಿಯನ್ನು ಅಮಾನತು ಮಾಡಲಾಗಿದೆ.

ಕಮಿಟಿ ಅಧ್ಯಕ್ಷೆ ರೋಸ್ ಟಿರ್ಕಿ ನಮ್ಮನ್ನು ಮೂರು ವರ್ಷಗಳಿಗೆ ಅಮಾನತು ಮಾಡಿದ್ದಾರೆ. ವ್ಯಾಟ್ಸಪ್ ಗ್ರೂಪ್ ನಲ್ಲಿ ಜೈ ಶ್ರೀರಾಮ್ ಘೋಷಣೆ ಹೇಳಬಾರದು ಎಂದು ತಾಕೀತು ಮಾಡಿದ್ದಾರೆ ಎಂದು ಅಮಾನತುಗೊಂಡವರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments