Webdunia - Bharat's app for daily news and videos

Install App

ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಭರ್ಜರಿ ತಯಾರಿ

Webdunia
ಶನಿವಾರ, 5 ಆಗಸ್ಟ್ 2023 (08:05 IST)
ನವದೆಹಲಿ : ಸಾರ್ವತ್ರಿಕ ಚುನಾವಣೆ ಬಗ್ಗೆ ವಿಪರೀತವಾಗಿ ತಲೆಕೆಡಿಸಿಕೊಂಡಿರುವ ಬಿಜೆಪಿ, ಸೀಟ್ ನಿಗದಿ ಸಂಬಂಧ ಆಂತರಿಕ ಕಸರತ್ತನ್ನು ತೀವ್ರಗೊಳಿಸಿದೆ. ಪಕ್ಷದಿಂದ ಟಿಕೆಟ್ ನೀಡಿಕೆಗೆ ಅರ್ಹತೆ, ಮಾನದಂಡ, ಅನುಸರಿಸಬೇಕಾದ ವಿಧಾನಗಳನ್ನ ಅಖೈರು ಮಾಡುವ ಸಂಬಂಧ ಮಹತ್ವದ ಸಭೆ ನಡೆಸಿದೆ.

ಹಾಲಿ ಸಂಸದರ ಕಾರ್ಯವೈಖರಿ, ರಿಪೋರ್ಟ್ ಕಾರ್ಡನ್ನ  ಪರಿಶೀಲಿಸಿದೆ. ವಿವಿಧ ಏಜೆನ್ಸಿಗಳ ಮೂಲಕ ಕ್ಷೇತ್ರ ಮಾಹಿತಿ ತರಿಸಿಕೊಂಡು ಆಂತರಿಕ ಸಮೀಕ್ಷೆಗಳ ಜೊತೆ ತಾಳೆ ಹಾಕ್ತಿದೆ. ಮುಂದಿನ ಚುನಾವಣೆಗೆ ಟಿಕೆಟ್ ನೀಡುವಾಗ ಕೇವಲ ಕಾರ್ಯವೈಖರಿಯನ್ನಷ್ಟೇ ನೋಡದೇ ಅವರ ವ್ಯಕ್ತಿತ್ವ, ಸೋಷಿಯಲ್ ಮೀಡಿಯಾದಲ್ಲಿ ಅವರಿಗಿರುವ ಫಾಲೋಯಿಂಗ್ ಸೇರಿ ಹಲವು ವಿಚಾರಗಳನ್ನ ಬಿಜೆಪಿ ಹೈಕಮಾಂಡ್ ಪರಿಶೀಲಿಸುತ್ತಿದೆ.

ಕಳೆದ ಬಾರಿ ಸೋತಿದ್ದ 166 ಕ್ಷೇತ್ರಗಳಲ್ಲಿ ಪಕ್ಷದ ಬಲವರ್ಧನೆಗೆ ವಿಶೇಷ ತಂತ್ರ ರೂಪಿಸಿತ್ತು. ಈ ಬಾರಿ ದಕ್ಷಿಣ ಭಾರತದಲ್ಲಿ ಅದ್ರಲ್ಲೂ ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಇಲ್ಲಿ ಹೆಚ್ಚು ಸ್ಥಾನ ಗಳಿಸಲು ಮೋದಿಯನ್ನು ಫೀಲ್ಡಿಗೆ ಇಳಿಸುವ ಬಗ್ಗೆ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments