Webdunia - Bharat's app for daily news and videos

Install App

ಪಕೋಡಾ ವಿವಾದದಲ್ಲಿ ಕೇಂದ್ರ-ಪ್ರತಿಪಕ್ಷ!

Webdunia
ಸೋಮವಾರ, 29 ಜನವರಿ 2018 (08:54 IST)
ನವದೆಹಲಿ: ಕೇಂದ್ರ ಸರ್ಕಾರ ಮತ್ತು ವಿಪಕ್ಷ ಕಾಂಗ್ರೆಸ್ ಗೆ ಇದೀಗ ಪಕೋಡಾ ಕೆಸರೆರಚಾಟದ ವಸ್ತುವಾಗಿದೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ನೀಡಿರುವ ಹೇಳಿಕೆಯೇ ವಿವಾದಕ್ಕೆ ಕಾರಣವಾಗಿದೆ.
 

ಪ್ರಧಾನಿ ಮೋದಿ ಮೊನ್ನೆ ಈ ದೇಶದಲ್ಲಿ ಪಕೋಡಾ ಮಾರಿ ಜೀವನ ಮಾಡುವುದೂ ಒಂದು ಉದ್ಯೋಗ ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ ಈ ಮೂಲಕ ಪಕೋಡಾ ಮಾಡಿ ಜೀವನ ಮಾಡುತ್ತಿರುವ ಬಡ ವ್ಯಾಪಾರಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಕೆಲವರು ವಿವಾದ ಸೃಷ್ಟಿಸಿದ್ದರು.

ಆದರೆ ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪಕೋಡಾ ಮಾರುವುದು ಉದ್ಯೋಗ ಎಂದಾದರೆ ಭಿಕ್ಷೆ ಬೇಡುವುದೂ ಉದ್ಯೋಗವೇ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಕಾಂಗ್ರೆಸ್ ಈ ಮೂಲಕ ಬಡವರಿಗೆ ಅವಮಾನ ಮಾಡಿದೆ ಎಂದಿದೆ. ಅಂತೂ ಪಕೋಡಾ ವಿಷಯ ರಾಜಕೀಯ ದಾಳವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments