Webdunia - Bharat's app for daily news and videos

Install App

ಪ್ರಧಾನಮಂತ್ರಿ ಕ್ಷಮೆ ಯಾಚನೆಗೆ ಕಾಂಗ್ರೆಸ್ ಗದ್ದಲ– ಕೋಪಗೊಂಡ ನಾಯ್ಡು

Webdunia
ಬುಧವಾರ, 20 ಡಿಸೆಂಬರ್ 2017 (15:28 IST)
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಚೋದಿತ ಆರೋಪ ಮಾಡಿರುವುದಕ್ಕೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಸದಸ್ಯರು ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದ್ದಕ್ಕೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕೋಪಗೊಂಡ ಘಟನೆ ನಡೆದಿದೆ.
 
ಗುಜರಾತ್ ನಲ್ಲಿ ಬಿಜೆಪಿ ಸೋಲಿಸಲು ಪಾಕಿಸ್ತಾನ ಜತೆ ಕಾಂಗ್ರೆಸ್ ಪಕ್ಷ ರಹಸ್ಯ ಸಭೆಯೊಂದನ್ನು ನಡೆಸಿತ್ತು, ಅದರಲ್ಲಿ ಮನಮೋಹನ್ ಸಿಂಗ್ ಭಾಗವಹಿಸಿದ್ದರು ಎಂದು ನರೇಂದ್ರ ಮೋದಿ ಚುನಾವಣೆಯ ಬಹಿರಂಗಸಭೆಯಲ್ಲಿ ಆರೋಪಿಸಿದ್ದರು.
 
ಸದನದೊಳಗೆ ಯಾವುದೇ ಹೇಳಿಕೆಯನ್ನು ಕೊಟ್ಟಿಲ್ಲ. ಆದ್ದರಿಂದ ಯಾರೊಬ್ಬರು ಕ್ಷಮೆ ಕೇಳಬೇಕಾಗಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ಕಾಂಗ್ರೆಸ್ ಸದಸ್ಯರ ವಿರುದ್ದ ಹೇಳಿದ್ದಾರೆ.
 
ಲೋಕಸಭೆಯಲ್ಲೂ ಕಲಾಪ ಆರಂಭವಾಗುತ್ತಿದ್ದಂತೆಯೇ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಬಾವಿಗಿಳಿದು ತೀವ್ರ ಗದ್ದಲ ನಡೆಸಿದರು. ನಂತರ ಪ್ರಶ್ನೋತ್ತರ ಅವಧಿಯಲ್ಲೂ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕೋಲಾಹಲ ಎಬ್ಬಿಸಿದ್ದರು. ಎರಡು ಬಾರಿ ಲೋಕಸಭಾ ಸ್ಪೀಕರ್ ಕಲಾಪವನ್ನು ಮುಂದೂಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments