Webdunia - Bharat's app for daily news and videos

Install App

ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಿದರೂ ಅಚ್ಚರಿ ಪಡಬೇಕಿಲ್ಲ: ನಿತಿನ್ ಪಟೇಲ್

Webdunia
ಮಂಗಳವಾರ, 24 ಅಕ್ಟೋಬರ್ 2017 (13:18 IST)
ಗುಜರಾತ್: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡಬಲ್ಲದು ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ.

ಪಟೇಲ್ ಚಳವಳಿಯ ನಾಯಕ ಹಾರ್ದಿಕ್ ಪಟೇಲ್ ಜತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಹಸ್ಯ ಮಾತುಕತೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಿತಿನ್ ಪಟೇಲ್ ಈ ಹೇಳಿಕೆ ನೀಡಿದ್ದಾರೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲು ನೆರವು ನೀಡುವಂತೆ ಭಯೋತ್ಪಾದಕ ಹಫೀಜ್ ಸಯೀದ್ ನಂತವರಿಗೂ ಆಹ್ವಾನ ಕಳುಹಿಸಬಹುದು ಎಂದು ವ್ಯಂಗ್ಯವಾಡಿರುವುದಾಗಿ ಸುದ್ದಿವಾಹಿನಿ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments