Webdunia - Bharat's app for daily news and videos

Install App

ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್

Webdunia
ಶನಿವಾರ, 7 ಸೆಪ್ಟಂಬರ್ 2019 (11:22 IST)
ನವದೆಹಲಿ : ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿದ್ದು, ಆದರೆ ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿದೆ.



ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಂದ್ರಯಾನ-2 ಮೂನ್ ಮಿಷನ್‍ನಲ್ಲಿ ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ನಿಮ್ಮ ಈ ಸಾಧನೆ ಭಾರತೀಯ ವೈಜ್ಞಾನಿಕ ಹಾದಿಗೆ ಮತ್ತು ಮುಂದಿನ ಭಾರತ ಕಾರ್ಯಚರಣೆಗೆ ಅಡಿಪಾಯವನ್ನು ಹಾಕಿದೆ ಎಂದು ತಿಳಿಸಿದ್ದಾರೆ.

 

ಹಾಗೇ ಕಾಂಗ್ರೆಸ್ ಪಕ್ಷವು ಕೂಡ ಟ್ವೀಟ್ ಮಾಡಿದ್ದು, ಈ ಉದ್ವಿಗ್ನ ಸಮಯದಲ್ಲಿ ರಾಷ್ಟ್ರವು ಇಸ್ರೋದ ಸಂಪೂರ್ಣ ತಂಡ ಜೊತೆ ನಿಂತಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯು ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments