Webdunia - Bharat's app for daily news and videos

Install App

ಕಾಶ್ಮೀರ ಹೊತ್ತಿ ಉರಿಯುತ್ತಿದ್ದರೆ, ರಕ್ಷಣಾ ಸಚಿವರು ಬಲ್ಬ್ ವಿತರಿಸುತ್ತಿದ್ದಾರೆ: ಕಾಂಗ್ರೆಸ್

Webdunia
ಮಂಗಳವಾರ, 12 ಜುಲೈ 2016 (19:12 IST)
ಕಾಶ್ಮೀರದಲ್ಲಿ ವಿಷಮ ಪರಿಸ್ಥಿತಿ ನಿರ್ಮಾಣವಾಗಿರಬೇಕಾದರೆ ರಕ್ಷಣಾ ಸಚಿವರು ತಮ್ಮ ತವರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಲ್ಬ್ ವಿತರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 

ಕಾಶ್ಮೀರ ಹೊತ್ತಿ ಉರಿಯುತ್ತಿದೆ, ಆದರೆ ರಕ್ಷಣಾ ಗೋವಾದ ಜನರಿಗೆ ಬಲ್ಬ್ ವಿತರಿಸುವುದರಲ್ಲಿ ವ್ಯಸ್ತರಾಗಿದ್ದಾರೆ. ಇದು ನಾಚಿಕೆಗೇಡಿನ ವಿಷಯ ಎಂದು ಕಾಂಗ್ರೆಸ್ ವಕ್ತಾರ ಸುನಿವ್ ಕವಥಾನ್ಕರ್ ಕುಹಕವಾಡಿದ್ದಾರೆ. 
 
ಪರಿಕ್ಕರ್ ಕಮಾಂಡ್ ಸೆಂಟರ್‌ನಲ್ಲಿದ್ದು ಕಾಶ್ಮೀರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮದ ಕುರಿತು ಮೇಲ್ವಿಚಾರಣೆ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. 
 
ಭಾನುವಾರ ಗೋವಾ ರಾಜಧಾನಿ ಪಣಜಿಗೆ ಭೇಟಿ ನೀಡಿದ್ದ ರಕ್ಷಣಾ ಸಚಿವರು ಉಜ್ವಲಾ ಯೋಜನೆಯಡಿಯಲ್ಲಿ ಉಚಿತ ಎಲ್‌ಇಡಿ ಬಲ್ಬ್ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
 
ಉಗ್ರನ ಹತ್ಯೆಯ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಶ್ಮೀರ ಹೊತ್ತಿ ಉರಿಯುತ್ತಿದ್ದು ಇಲ್ಲಿಯವರೆಗೆ 32 ಜನರು ಸಾವನ್ನಪ್ಪಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಬಾಯಿ ತೆಗೆದರೆ ಸುಳ್ಳು ಹೇಳುವ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಆದ್ರೂ ಬಿಟ್ಟಿ ಪ್ರಚಾರ: ಯಡಿಯೂರಪ್ಪ

ಭಾರತದ ವಿರುದ್ಧ ಕದನ ವಿರಾಮಕ್ಕೆ ಪಾಕಿಸ್ತಾನ ಸಹಾಯ ಕೇಳಿದ್ದು ಯಾರನ್ನು ಎಂಬ ಗುಟ್ಟು ಬಯಲು

ಬೆಂಗಳೂರಿಗೆ ಬಂದ ಅಮಿತ್ ಶಾ ಏನು ಹೇಳಿದ್ರು: ಗುಟ್ಟು ಬಿಟ್ಟು ಕೊಟ್ಟ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments