Webdunia - Bharat's app for daily news and videos

Install App

ಪ್ರಧಾನಿ ಮೋದಿ ಗಾಯಾಳು ಸೈನಿಕರನ್ನು ಭೇಟಿ ಮಾಡಿದ್ದು ತೋರಿಕೆಗಾಗಿ ಎಂದ ಕಾಂಗ್ರೆಸ್ ನಾಯಕ

Webdunia
ಶನಿವಾರ, 4 ಜುಲೈ 2020 (10:21 IST)
ನವದೆಹಲಿ: ಚೀನಾ ಸೈನಿಕರ ಜತೆಗಿನ ಸಂಘರ್ಷದಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಪ್ರಧಾನಿ ಮೋದಿ ನಡೆಯನ್ನು ಕಾಂಗ್ರೆಸ್ ಟೀಕೆ ಮಾಡಿದೆ.

 

ಕಾಂಗ್ರೆಸ್ ನಾಯಕ ಅಭಿಷೇಕ್ ದತ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಗಾಯಾಳು ಸೈನಿಕರೊಂದಿಗಿನ ಪ್ರಧಾನಿ ಭೇಟಿ ಕೇವಲ ಫೋಟೋಗಾಗಿ. ಇವರೆಲ್ಲರೂ ಆಸ್ಪತ್ರೆಯಲ್ಲಿದ್ದಂತೆಯೇ ತೋರುತ್ತಿಲ್ಲ. ಇಲ್ಲಿ ಔಷಧವಾಗಲೀ, ಡ್ರಿಪ್ಸ್ ಬಾಟಲಿಗಳಾಗಿ ಕಂಡುಬರುತ್ತಿಲ್ಲ. ಇದೆಲ್ಲಾ ಕೇವಲ ಶೋ ಆಫ್ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments