Webdunia - Bharat's app for daily news and videos

Install App

ಗರಿಷ್ಠ 2 ಬಾರಿ ಮಾತ್ರ ರಾಜ್ಯಸಭಾ ಸದಸ್ಯತ್ವ: ಕಾಂಗ್ರೆಸ್ ಚಿಂತನೆ

Webdunia
ಶನಿವಾರ, 14 ಮೇ 2022 (18:44 IST)
ರಾಜ್ಯಸಭಾ ಸದಸತ್ವವನ್ನು ಗರಿಷ್ಠ 2 ಬಾರಿಗೆ ಸೀಮಿತಗೊಳಿಸುವ ಬಗ್ಗೆ ಕಾಂಗ್ರೆಸ್ ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಚಿಂತನಾ ಸಮಾವೇಶದಲ್ಲಿ ಚರ್ಚೆ ಆರಂಭಿಸಿದೆ.
ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ಹೊಸ ನಿಯಮ ಜಾರಿಗೆ ತರಲು ಮುಂದಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಇದೀಗ ರಾಜ್ಯಸಭಾ ಸ್ಥಾನವನ್ನು ಕೂಡ ಗರಿಷ್ಠ ೨ ಬಾರಿಗೆ ಸೀಮಿತಗೊಳಿಸಿ ಇತರರಿಗೆ ಅವಕಾಶ ನೀಡುವ ಪ್ರಸ್ತಾಪ ಮುಂದಿಡಲಾಗಿದೆ.
ಗರಿಷ್ಠ ೨ ಬಾರಿ ರಾಜ್ಯಸಭಾ ಸ್ಥಾನ ನೀಡುವುದು ನಂತರ ಲೋಕಸಭೆಗೆ ಸ್ಪರ್ಧಿಸುವುದು ಅಥವಾ ರಾಜ್ಯಸಭೆಗೆ ೩ನೇ ಹಾಗೂ ಕೊನೆಯ ಬಾರಿಗೆ ಅವಕಾಶ ನೀಡುವ ಬಗ್ಗೆ ಕಾರ್ಯಕಾರಿ ಸಮಿತಿ ಪ್ರಸ್ತಾಪ ಮುಂದಿಟ್ಟಿದ್ದು, ಈ ಬಗ್ಗೆ ಚರ್ಚೆ ನಡೆದಿದೆ.
ಚುನಾವಣಾ ತಂತ್ರಗಾರಿಕೆ ತಜ್ಞ ಪ್ರಶಾಂತ್ ಕಿಶೋರ್ ನೀಡಿದ ಮುಂದಿನ ಲೋಕಸಭಾ ಚುನಾವಣೆಯ ತಂತ್ರಗಾರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ನೀತಿಯನ್ನು ಬದಲಾವಣೆ ಮಾಡಿಕೊಳ್ಳಲಿದ್ದು, ಈ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ಆರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments