ಗರಿಷ್ಠ 2 ಬಾರಿ ಮಾತ್ರ ರಾಜ್ಯಸಭಾ ಸದಸ್ಯತ್ವ: ಕಾಂಗ್ರೆಸ್ ಚಿಂತನೆ

Webdunia
ಶನಿವಾರ, 14 ಮೇ 2022 (18:44 IST)
ರಾಜ್ಯಸಭಾ ಸದಸತ್ವವನ್ನು ಗರಿಷ್ಠ 2 ಬಾರಿಗೆ ಸೀಮಿತಗೊಳಿಸುವ ಬಗ್ಗೆ ಕಾಂಗ್ರೆಸ್ ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಚಿಂತನಾ ಸಮಾವೇಶದಲ್ಲಿ ಚರ್ಚೆ ಆರಂಭಿಸಿದೆ.
ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ಹೊಸ ನಿಯಮ ಜಾರಿಗೆ ತರಲು ಮುಂದಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಇದೀಗ ರಾಜ್ಯಸಭಾ ಸ್ಥಾನವನ್ನು ಕೂಡ ಗರಿಷ್ಠ ೨ ಬಾರಿಗೆ ಸೀಮಿತಗೊಳಿಸಿ ಇತರರಿಗೆ ಅವಕಾಶ ನೀಡುವ ಪ್ರಸ್ತಾಪ ಮುಂದಿಡಲಾಗಿದೆ.
ಗರಿಷ್ಠ ೨ ಬಾರಿ ರಾಜ್ಯಸಭಾ ಸ್ಥಾನ ನೀಡುವುದು ನಂತರ ಲೋಕಸಭೆಗೆ ಸ್ಪರ್ಧಿಸುವುದು ಅಥವಾ ರಾಜ್ಯಸಭೆಗೆ ೩ನೇ ಹಾಗೂ ಕೊನೆಯ ಬಾರಿಗೆ ಅವಕಾಶ ನೀಡುವ ಬಗ್ಗೆ ಕಾರ್ಯಕಾರಿ ಸಮಿತಿ ಪ್ರಸ್ತಾಪ ಮುಂದಿಟ್ಟಿದ್ದು, ಈ ಬಗ್ಗೆ ಚರ್ಚೆ ನಡೆದಿದೆ.
ಚುನಾವಣಾ ತಂತ್ರಗಾರಿಕೆ ತಜ್ಞ ಪ್ರಶಾಂತ್ ಕಿಶೋರ್ ನೀಡಿದ ಮುಂದಿನ ಲೋಕಸಭಾ ಚುನಾವಣೆಯ ತಂತ್ರಗಾರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ನೀತಿಯನ್ನು ಬದಲಾವಣೆ ಮಾಡಿಕೊಳ್ಳಲಿದ್ದು, ಈ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ಆರಂಭಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments