Webdunia - Bharat's app for daily news and videos

Install App

ವಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಸಿಟ್ಟು

Webdunia
ಶನಿವಾರ, 7 ಏಪ್ರಿಲ್ 2018 (10:49 IST)
ನವದೆಹಲಿ: ಗೂಬೆ, ನರಿ, ನಾಯಿ ಮುಂತಾದ ಪ್ರಾಣಿಗಳೆಲ್ಲಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡಲು ಒಂದಾಗಿವೆ ಎಂಬ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿಕೆ ಕಾಂಗ್ರೆಸ್ ನ್ನು ಕೆರಳಿಸಿದೆ.

ವಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಿಡಿ ಕಾರಿದೆ. ಅಮಿತ್ ಶಾ ಪ್ರಯೋಗಿಸದ ಭಾಷೆ ಗಮನಿಸಿದರೆ ಅವರು ಯುದ್ಧ ಶುರುವಾಗುವ ಮೊದಲೇ ಸೋತ ಪಕ್ಷದ ನಾಯಕ ಎಂದು ಅನಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಾಜ್ ದೀಪ್ ಸುರ್ಜೇವಾಲ್ ಕಿಡಿ ಕಾರಿದ್ದಾರೆ.

ಬಿಜೆಪಿ ಪಕ್ಷದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ ಇಂತಹದ್ದೊಂದು ಹೇಳಿಕೆ ನೀಡಿದ್ದರು. 11 ಜನರಿಂದ ಆರಂಭವಾದ ಪಕ್ಷ ಇಂದು 11 ಕೋಟಿ ಕಾರ್ಯಕರ್ತರನ್ನು ಹೊಂದಿದೆ ಎಂದು ಹೊಗಳಿಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments