Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡಿತ್ತು : ಮೋದಿ

Webdunia
ಸೋಮವಾರ, 28 ನವೆಂಬರ್ 2022 (06:32 IST)
ಗಾಂಧೀನಗರ : ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿತ್ತು. ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದರೆ, ಆಗಿನ ಕಾಂಗ್ರೆಸ್ ಸರ್ಕಾರ ನನ್ನನ್ನ ಟಾರ್ಗೆಟ್ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.
 
ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ವೋಟ್ ಬ್ಯಾಂಕ್ ರಾಜಕೀಯದ ಕಾರಣ ಕಾಂಗ್ರೆಸ್ ಭಯೋತ್ಪಾದಕರ ಬದಲಿಗೆ ತನ್ನನ್ನು ಗುರಿಯಾಗಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ಗುರಿಯಾಗಿತ್ತು. ಸೂರತ್ ಮತ್ತು ಅಹಮದಾಬಾದ್ನಲ್ಲಿ ನಡೆದ ಸ್ಫೋಟಗಳಲ್ಲಿ ಗುಜರಾತ್ನ ಜನರು ಸಾವನ್ನಪ್ಪಿದರು. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಇತ್ತು, ನಾವು ಭಯೋತ್ಪಾದನೆಯನ್ನು ಗುರಿಯಾಗಿಸಲು ಹೇಳಿದ್ರೆ, ಅವರು ನನ್ನನ್ನು ಟಾರ್ಗೆಟ್ ಮಾಡಿದ್ದರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments