Webdunia - Bharat's app for daily news and videos

Install App

ನಿತೀನ್ ಪಟೇಲ್‌ಗೆ ಬೆಂಬಲ ಘೋಷಿಸಿ ಭಿನ್ನಮತದ ಲಾಭ ಪಡೆಯಲು ಯತ್ನಿಸಿದ ಕಾಂಗ್ರೆಸ್

Webdunia
ಭಾನುವಾರ, 31 ಡಿಸೆಂಬರ್ 2017 (13:53 IST)
ಗುಜರಾತ್‌ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತದ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸಿದ್ದು, ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಸರ್ಕಾರ ರಚಿಸಿದರೆ ಅವರಿಗೆ ಬೆಂಬಲ ನೀಡಲಾಗುವುದು ಎಂದು ಗುಜರಾತ್ ಕಾಂಗ್ರೆಸ್ ನಾಯಕರು ಹಾಗೂ ಶಾಸಕರು ಘೋಷಿಸಿದ್ದಾರೆ.
 
ಕಾಂಗ್ರೆಸ್ ಹಿರಿಯ ಶಾಸಕ ವೀರ್ಜಿ ಥುಮ್ಮರ್ ಹಾಗೂ ವಕ್ತಾರ ಮನೀಷ್‌ ಜೋಷಿ ಅವರು ನಿತಿನ್ ಪಟೇಲ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿಯಿಂದ ಹೊರಬಂದು ಸರ್ಕಾರ ರಚನೆ ಮಾಡಿದರೆ ಅವರಿಗೆ ಕಾಂಗ್ರೆಸ್ ಪಕ್ಷದ ಶಾಸಕರಿಂದ ಬಾಹ್ಯ ಬೆಂಬಲ ನೀಡಲಾಗುವುದು ಎಂದು ಮುಕ್ತ ಆಹ್ವಾನ ನೀಡಿದ್ದಾರೆ.
 
ಅಗತ್ಯ ಪ್ರಮಾಣದ ಶಾಸಕರೊಂದಿಗೆ ಬಿಜೆಪಿಯಿಂದ ಹೊರಬಂದರೆ ಗುಜರಾತ್ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಬಹುದು ಎಂದಿದ್ದಾರೆ. ಈಗಾಗಲೇ ಹಾರ್ದಿಕ್ ಪಟೇಲ್ ಕೂಡ ನಿತೀನ್ ಪಟೇಲ್ ಅವರಿಗೆ ಆಹ್ವಾನ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments