Select Your Language

Notifications

webdunia
webdunia
webdunia
webdunia

ಗುಜರಾತ್‌ನಲ್ಲಿ 14 ರೆಬೆಲ್ ಕಾಂಗ್ರೆಸ್ ಶಾಸಕರ ಉಚ್ಚಾಟನೆ

ಗುಜರಾತ್‌ನಲ್ಲಿ 14 ರೆಬೆಲ್ ಕಾಂಗ್ರೆಸ್ ಶಾಸಕರ ಉಚ್ಚಾಟನೆ
ಗಾಂಧಿನಗರ , ಬುಧವಾರ, 9 ಆಗಸ್ಟ್ 2017 (19:41 IST)
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ 14 ರೆಬೆಲ್ ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷ ನೀಡಿದ ವಿಪ್ ಉಲ್ಲಂಘಿಸಿ ಬಿಜೆಪಿಗೆ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಶಾಸಕರ ವಿರುದ್ಧ ಹೈಕಮಾಂಡ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
 
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯನ್ನು ಶತಾಯ ಗತಾಯ ಸೋಲಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಆಮಿತ್ ಶಾ, ನಡೆಸಿದ ಪ್ರಯತ್ನ ವಿಫಲವಾಗಿದೆ.
 
ಕಾಂಗ್ರೆಸ್ ಪಕ್ಷದ ಆರು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಹಿಂದೆ ಹಣ, ಅಧಿಕಾರ ಬಲದ ದುರುಪಯೋಗವಾಗಿದೆ ಎನ್ನುವುದು ಕಾಂಗ್ರೆಸ್ ಶಾಸಕರ ಆರೋಪವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ- ಚೀನಾ ಯುದ್ಧದ ಕೌಂಟ್‌ಡೌನ್ ಆರಂಭ: ಚೀನಾ ಡೈಲಿ