Webdunia - Bharat's app for daily news and videos

Install App

ಗುಜರಾತ್‌ನಲ್ಲಿ 14 ರೆಬೆಲ್ ಕಾಂಗ್ರೆಸ್ ಶಾಸಕರ ಉಚ್ಚಾಟನೆ

Webdunia
ಬುಧವಾರ, 9 ಆಗಸ್ಟ್ 2017 (19:41 IST)
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ 14 ರೆಬೆಲ್ ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷ ನೀಡಿದ ವಿಪ್ ಉಲ್ಲಂಘಿಸಿ ಬಿಜೆಪಿಗೆ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಶಾಸಕರ ವಿರುದ್ಧ ಹೈಕಮಾಂಡ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
 
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯನ್ನು ಶತಾಯ ಗತಾಯ ಸೋಲಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಆಮಿತ್ ಶಾ, ನಡೆಸಿದ ಪ್ರಯತ್ನ ವಿಫಲವಾಗಿದೆ.
 
ಕಾಂಗ್ರೆಸ್ ಪಕ್ಷದ ಆರು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಹಿಂದೆ ಹಣ, ಅಧಿಕಾರ ಬಲದ ದುರುಪಯೋಗವಾಗಿದೆ ಎನ್ನುವುದು ಕಾಂಗ್ರೆಸ್ ಶಾಸಕರ ಆರೋಪವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ರಾಜಣ್ಣ ಬಾಂಬ್

ಶಾಂಘೈ ಸಹಕಾರ ಸಂಸ್ಥೆ ದಾಖಲೆಗೆ ಸಹಿ ಹಾಕಲು ನಿರಾಕರಿಸಿದ ರಾಜನಾಥ್ ಸಿಂಗ್

ಅಲಕಾನಂದ ನದಿಗೆ ಉರುಳಿದ ಬಸ್: ತೀರ್ಥಯಾತ್ರೆಗೆ ಹೋದವರು ನೀರಿನಲ್ಲಿ ಕೊಚ್ಚಿ ಹೋದರು

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Viral video: ಫೈನ್ ಕಟ್ಟಿದ ಬಳಿಕ ಕಣ್ಣೀರು ಹಾಕಿದ ಚಾಲಕ: ಈತನ ಮಾತು ನಿಮಗೂ ನಿಜವೆನಿಸಬಹುದು

ಮುಂದಿನ ಸುದ್ದಿ
Show comments