Webdunia - Bharat's app for daily news and videos

Install App

ಸೂರ್ಯ ಚಂದ್ರ ಇರುವವರೆಗೂ ದೇಶದಿಂದ ಕಾಂಗ್ರೆಸ್ ಮುಕ್ತಿ ಸಾಧ್ಯವಿಲ್ಲ: ಕಾಂಗ್ರೆಸ್ ತಿರುಗೇಟು

Webdunia
ಸೋಮವಾರ, 20 ಅಕ್ಟೋಬರ್ 2014 (15:31 IST)
ಮಹಾರಾಷ್ಟ್ರ ಮತ್ತು ಹರ್ಯಾಣದ ವಿಧಾನಸಭಾ ಚುನಾವಣೆ ಫ‌ಲಿತಾಂಶ ನಮ್ಮ ರಾಜ್ಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ಸಚಿವ ಆಂಜನೇಯ ಸೋಮವಾರ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮುಕ್ತ ದೇಶವನ್ನಾಗಿಸುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ.ಆದರೆ ಅದು ಎಂದಿಗೂ ಸಾಧ್ಯವಿಲ್ಲ,ಸೂರ್ಯ ಚಂದ್ರ ಇರುವವರೆಗೂ ಅದು ಸಾಧ್ಯವಿಲ್ಲ ಎಂದ ಅವರು ದೇಶದಲ್ಲಿ ರಾಹುಲ್‌ ಹಠಾವೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
 
ಬಿಜೆಪಿ ನಿನ್ನೆ ಮೊನ್ನೆ ಹುಟ್ಟಿದ ಪಕ್ಷ ಆದರೆ ಕಾಂಗ್ರೆಸ್‌ ಪಕ್ಷ ನಿನ್ನೆ ಮೊನ್ನೆ ಹುಟ್ಟಿದ್ದಲ್ಲ,ಬಿಜೆಪಿಯ ಕನಸು ನನಸಾಗುವುದಿಲ್ಲ.
ನಮ್ಮ ರಾಜ್ಯದಲ್ಲಿ ಈಗಲೂ ಚುನಾವಣೆ ನಡೆದರೆ,ಜನತೆ ಕಾಂಗ್ರೆಸ್‌ಗೆ ಬೆಂಬಲಿಸಲಿದ್ದಾರೆ ಎಂದು ಸಚಿವ ಅಂಜನೇಯ ತಿರುಗೇಟು ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments