Webdunia - Bharat's app for daily news and videos

Install App

ಗುಜರಾತ್ ಎಲೆಕ್ಷನ್ ಮೇಲೆ ಕಣ್ಣಿಟ್ಟ ಕಾಂಗ್ರೆಸ್

Webdunia
ಶನಿವಾರ, 16 ಏಪ್ರಿಲ್ 2022 (15:15 IST)
ನವದೆಹಲಿ : ಐದು ರಾಜ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ.
 
ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಉನ್ನತ ನಾಯಕರ ಸಭೆ ನಡೆಸಿದೆ.

ನವದೆಹಲಿ 10 ಜನಪಥ್ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು.

ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಎ.ಕೆ ಆ್ಯಂಟನಿ, ಅಜಯ್ ಮಾಕನ್, ದಿಗ್ವಿಜಯ ಸಿಂಗ್ ಮತ್ತು ಅಂಬಿಕಾ ಸೋನಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದರು.

ಈ ಸಭೆಯ ವೇಳೆ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ ಕೂಡಾ ಸೋನಿಯಾಗಾಂಧಿ ನಿವಾಸದಲ್ಲಿ ಉಪಸ್ಥಿತರಿದ್ದರು. ಅವರು ಈ ಮಹತ್ವದ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments